5000ರಲ್ಲಿ ಎಕರೆ ಕಾಡು ಮಾಯ

Webdunia
ಭಾನುವಾರ, 17 ಅಕ್ಟೋಬರ್ 2021 (15:03 IST)
ಉತ್ತರ ಭಾಗದ ಅಮೂಲ್ಯ ಜೈವಿಕ ತಾಣ ಎನಿಸಿದ ಜಾಕರಬಂಡೆ ಅರಣ್ಯವನ್ನು(Jarkabandi Reserve Forest) ಉದ್ಯಾನದ ಹೆಸರಿನಲ್ಲಿ ಕಬಳಿಸುವ ಪ್ರಯತ್ನ ನಡೆದಿದೆ.
ಇಂತಹ ಪ್ರಯತ್ನ ಬೆಂಗಳೂರಿನಲ್ಲಿ ನಡೆದಿರುವುದು ಇದೇ ಮೊದಲನೇಯದ್ದೇನೂ ಅಲ್ಲ. ಕಳೆದ 60 ವರ್ಷಗಳಲ್ಲಿ ಇಂತಹ ಕಬಳಿಕೆಯಿಂದಾಗಿಯೇ ಬೆಂಗಳೂರು ಸುಮಾರು ಐದು ಸಾವಿರಕ್ಕೂ ಹೆಚ್ಚು ಅರಣ್ಯ(Forest) ಪ್ರದೇಶವನ್ನು ಕಳೆದುಕೊಂಡಿದೆ.
1960ರಲ್ಲಿ ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಸುಮಾರು 17 ಸಾವಿರ ಎಕರೆಗೂ ಹೆಚ್ಚು ಅರಣ್ಯ ಭೂಮಿಯಿತ್ತು. ಇದೀಗ ಕಾಲೇಜುಗಳು, ವಿಶ್ವವಿದ್ಯಾಲಯಗಳು(Universities) ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಾಗಿ ಸುಮಾರು 5 ಸಾವಿರ ಎಕರೆ ಅರಣ್ಯ ಕಳೆದುಹೋಗಿದೆ. ಪ್ರಸ್ತುತ 12 ಸಾವಿರ ಎಕರೆ ಮಾತ್ರ ಉಳಿದಿದೆ ಎಂದು ಅರಣ್ಯ ಇಲಾಖೆಯ ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ದೇಶದ ಎರಡನೇ ಅತಿದೊಡ್ಡ ಮೀನು ಉತ್ಪಾದನಾ ರಾಜ್ಯವಾಗಿ ಗುಜರಾತ್

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ಮುಂದಿನ ಸುದ್ದಿ
Show comments