Webdunia - Bharat's app for daily news and videos

Install App

5000ರಲ್ಲಿ ಎಕರೆ ಕಾಡು ಮಾಯ

Webdunia
ಭಾನುವಾರ, 17 ಅಕ್ಟೋಬರ್ 2021 (15:03 IST)
ಉತ್ತರ ಭಾಗದ ಅಮೂಲ್ಯ ಜೈವಿಕ ತಾಣ ಎನಿಸಿದ ಜಾಕರಬಂಡೆ ಅರಣ್ಯವನ್ನು(Jarkabandi Reserve Forest) ಉದ್ಯಾನದ ಹೆಸರಿನಲ್ಲಿ ಕಬಳಿಸುವ ಪ್ರಯತ್ನ ನಡೆದಿದೆ.
ಇಂತಹ ಪ್ರಯತ್ನ ಬೆಂಗಳೂರಿನಲ್ಲಿ ನಡೆದಿರುವುದು ಇದೇ ಮೊದಲನೇಯದ್ದೇನೂ ಅಲ್ಲ. ಕಳೆದ 60 ವರ್ಷಗಳಲ್ಲಿ ಇಂತಹ ಕಬಳಿಕೆಯಿಂದಾಗಿಯೇ ಬೆಂಗಳೂರು ಸುಮಾರು ಐದು ಸಾವಿರಕ್ಕೂ ಹೆಚ್ಚು ಅರಣ್ಯ(Forest) ಪ್ರದೇಶವನ್ನು ಕಳೆದುಕೊಂಡಿದೆ.
1960ರಲ್ಲಿ ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಸುಮಾರು 17 ಸಾವಿರ ಎಕರೆಗೂ ಹೆಚ್ಚು ಅರಣ್ಯ ಭೂಮಿಯಿತ್ತು. ಇದೀಗ ಕಾಲೇಜುಗಳು, ವಿಶ್ವವಿದ್ಯಾಲಯಗಳು(Universities) ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಾಗಿ ಸುಮಾರು 5 ಸಾವಿರ ಎಕರೆ ಅರಣ್ಯ ಕಳೆದುಹೋಗಿದೆ. ಪ್ರಸ್ತುತ 12 ಸಾವಿರ ಎಕರೆ ಮಾತ್ರ ಉಳಿದಿದೆ ಎಂದು ಅರಣ್ಯ ಇಲಾಖೆಯ ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments