Webdunia - Bharat's app for daily news and videos

Install App

ನಾಡಪ್ರಭು ಕೆಂಪೇಗೌಡರ 514 ನೇ ಜಯಂತೋತ್ಸವ ಆಚರಣೆ

Webdunia
ಮಂಗಳವಾರ, 27 ಜೂನ್ 2023 (17:06 IST)
ನಾಡ ಪ್ರಭು ಕೆಂಪೇಗೌಡರ 514  ನೇ ಜಯಂತೋತ್ಸವ ಹಿನ್ನೆಲೆ ವಿಧಾನ ಸೌಧದ ಬ್ಯಾಂಕ್ವೇಟ್  ಹಾಲ್ನಲ್ಲಿ ಜಯಂತೋತ್ಸವ ಕಾರ್ಯಕ್ರಮ ನಡೆಯುತ್ತಿದೆ.ರಾಜ್ಯ ಸರ್ಕಾರದ ವತಿಯಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು,ಕಾರ್ಯಕ್ರಮದಲ್ಲಿ  ಡಿಸಿಎಂ ಡಿಕೆ ಶಿವಕುಮಾರ್ , ಸಭಾಪತಿ ಬಸವರಾಜು ಹೊರಟಿ  , ಚಂದ್ರಶೇಖರ್ ಸ್ವಾಮೀಜಿ  , ಡಾ: ಮಂಜುನಾಥ ,  ಸಚಿವರಾದ ರಾಮಲಿಂಗ ರೆಡ್ಡಿ , ಕೃಷ್ಣ ಬೈರೇಗೌಡ , ಕೆಜೆ ಜಾಜ್೯ ಶಾಸಕರಾದ ರಿಜ್ವಾನ್ ಅರ್ಷದ್ , ಎಸ್ ಆರ್ ವಿಶ್ವನಾಥ್  ಸೇರಿದಂತೆ ಗಣ್ಯರು ಭಾಗಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments