Webdunia - Bharat's app for daily news and videos

Install App

ಕೇಂದ್ರ ಬಜೆಟ್​ನಲ್ಲಿ ರಾಜ್ಯದ ಭದ್ರಾ ಯೋಜನೆಗೆ 5300 ಕೋಟಿ ಮೀಸಲು ಸಂತಸ ತಂದಿದೆ

Webdunia
ಬುಧವಾರ, 1 ಫೆಬ್ರವರಿ 2023 (21:54 IST)
ಕೇಂದ್ರ ಬಜೆಟ್ ನಲ್ಲಿ ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಘೋಷಿಸಿರುವುದು ಸಂತಸದ ಸಂಗತಿ ಎಂದು ಸಿಎಂ ಬೊಮ್ಮಾಯಿ ಮತ್ತು  ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸಂತಸ ವ್ಯಕ್ತ ಪಡಿಸಿದ್ದಾರೆ. ಪ್ರಧಾನಿ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ನಾಯಕರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದ್ದಾರೆ.ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಅನುದಾನ ಕೇಂದ್ರ ಸರ್ಕಾರ ಘೋಷಿಸಿದೆ.ಭದ್ರಾ ಮೇಲ್ದಂಡೆ ಯೋಜನೆ ಬಹಳ ಪ್ರಮುಖವಾದ ಯೋಜನೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅತ್ಯುತ್ತಮ ಬಜೆಟ್ ಮಂಡಿಸಿದ್ದಾರೆ ಎಂದು ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲಿನಿ ರಜನೀಶ್ ಯಾರು ಅವರು ಎಷ್ಟು ಪವರ್ ಫುಲ್ ಗೊತ್ತಾ

ಹನಿಮೂನ್ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್: ಸೋನಂ ಎರಡನೇ ಮದುವೆ

Arecanut price: ಅಡಿಕೆ, ಕೊಬ್ಬರಿ ಬೆಲೆ ಇಳಿಕೆ, ಕಾಳುಮೆಣಸು ಏರಿಕೆ

ಮಹಿಳೆಯರ ಬಗ್ಗೆ ಮಾತನಾಡೋದು ರವಿಕುಮಾರ್ ಗೆ ಚಟ: ಪ್ರಿಯಾಂಕ್ ಖರ್ಗೆ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಮುಂದಿನ ಸುದ್ದಿ
Show comments