545 ಪಿಎಸ್‌ ಐ ನೇಮಕಾತಿ ಅಕ್ರಮ: ಕಿಂಗ್‌ ಪಿನ್‌ ರುದ್ರಗೌಡ ಅರೆಸ್ಟ್!‌

Webdunia
ಶನಿವಾರ, 23 ಏಪ್ರಿಲ್ 2022 (15:08 IST)
545 ಪಿಎಸ್‌ ಐ ನೇಮಕಾತಿ ಅಕ್ರಮ ಪ್ರಕರಣದ ಕಿಂಗ್‌ ಪಿನ್‌ ಎನ್ನಲಾದ ರುದ್ರಗೌಡನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಕಲಬುಗರಿಯ ಜ್ಞಾನಜ್ಯೋತಿ ಶಾಲೆಯ ಕೇಂದ್ರದಲ್ಲಿ ನಡೆದ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ರುದ್ರಗೌಡನನ್ನು ಸಿಐಡಿ ಪೊಲೀಸರು ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಬಂಧಿಸಿದ್ದಾರೆ.
ಪಿಎಸ್‌ ಐ ಅಭ್ಯರ್ಥಿಗಳಿಂದ 70 ಲಕ್ಷದಿಂದ 1.50 ಕೋಟಿ ರೂ.ವರೆಗೆ ಹಣ ಪಡೆದ ಪಾಸ್‌ ಮಾಡಲು ನೆರವಾಗುತ್ತಿದ್ದ ಆರೋಪದಲ್ಲಿ ಬಂಧಿತರ ಸಂಖ್ಯೆ 10ಕ್ಕೇರಿದೆ. ಇತ್ತೀಚೆಗೆ ಅಫ್ಜಲಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹಾಂತೇಶ್‌ ಪಾಟೀಲ್‌ ನನ್ನು ಬಂಧಿಸಿದ ಬೆನ್ನಲ್ಲೇ ಇದೀಗ ರುದ್ರಗೌಡನನ್ನು ಬಂಧಿಸಲಾಗಿದೆ.
ರುದ್ರಗೌಡ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ರುದ್ರಗೌಡ ಡಿವೈಸ್ ಗಳನ್ನು ಪೂರೈಸುತ್ತಿದ್ದ ಎನ್ನಲಾಗಿದೆ. ಮಹಾಂತೇಶ್‌ ಪಾಟೀಲ್‌ ಸೋದರನಾಗಿದ್ದ ರುದ್ರಗೌಡ, ಪೊಲೀಸರಿಗೆ ಕರೆ ಮಾಡಿ ನನ್ನ ಸೋದರನನ್ನು ಯಾಕೆ ಬಂಧಿಸಿದ್ದೀರಿ ಎಂದು ಧಮ್ಕಿ ಹಾಕಿದ್ದ.
ಧಮ್ಕಿ ಹಾಕಿದ್ದರಿಂದ ಆತನ ಮೊಬೈಲ್‌ ಫೋನ್‌ ಟವರ್‌ ಲೊಕೇಷನ್‌ ಮೇಲೆ ಶನಿವಾರ ಮಧ್ಯಾಹ್ನ ಸೊಲ್ಲಾಪುರ ಗ್ರಾಮವೊಂದರಲ್ಲಿ ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಂತೆ ಪಶ್ಚಿಮ ಬಂಗಾಳದಲ್ಲೂ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ

ಆರ್‌ಸಿಬಿ, ಜಿಟಿ ಪಂದ್ಯಾಟಕ್ಕೂ ಮುನ್ನಾ ರಾಷ್ಟ್ರಗೀತೆ ಮೊಳಗಿದಾಗ ಸಾಕು ನಾಯಿಯೊಂದು ಏನ್ ಮಾಡಿತು ನೋಡಿ, Video

NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಗೋವು ನಮ್ಮ ತಾಯಿ, ರಾಷ್ಟ್ರೀಯ ಪ್ರಾಣಿಯನ್ನಾಗಿ ಅಧಿಕೃತವಾಗಿ ಘೋಷಿಸಬೇಕಿಲ್ಲ: ಯೋಗಿ ಆದಿತ್ಯನಾಥ್

ಪಕ್ಷ ವಿರೋಧಿ ಚಟುವಟಿಕೆ ಆರೋಪ: ಟಿಎಂಸಿಯಿಂದ ಇಬ್ಬರು ಶಾಸಕರ ಉಚ್ಚಾಟನೆ

ಮುಂದಿನ ಸುದ್ದಿ
Show comments