Webdunia - Bharat's app for daily news and videos

Install App

5 ಕೆಜಿ ಮಾವಿನ ಹಣ್ಣು ನಿಮ್ಮ ಮನೆಗೆ ಬರುತ್ತೆ

Webdunia
ಮಂಗಳವಾರ, 12 ಮೇ 2020 (20:10 IST)
ವಸಂತ ಮಾಸದಲ್ಲಿ ಹಣ್ಣುಗಳ ರಾಜ ಎನಿಸಿದಂತಹ ಮಾವಿನ ಹಣ್ಣಿನ ಸವಿಯನ್ನು ಸವಿಬೇಕು ಎಂದುಕೊಂಡವರಿಗೆ ಖುಷಿ ಸುದ್ದಿ.

ವಿನೂತವಾಗಿ ರುಚಿಯಾದ ಮಾವಿನ ಹಣ್ಣನ್ನು ಮನೆ ಮನೆಗಳಿಗೆ ತಲುಪಿಸುವಂತಹ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಎಂವಿ.ವೇಂಕಟೇಶ್ ತಿಳಿಸಿದ್ದಾರೆ.

ಮಂಡ್ಯ ಜಿಲ್ಲಾಡಳಿತ, ತೋಟಗಾರಿಕೆ ಇಲಾಖೆ ಹಾಗೂ ಹಾಪ್ ಕಾಮ್ಸ್  ಹಾಪ್ ಕಾಮ್ಸ್ ನವರು ರೈತರ ತೋಟದಲ್ಲಿ ಬೆಳೆದ ಸಾವಯವ ಮಾವಿನ ಹಣ್ಣುಗಳನ್ನು ತೆಗೆದುಕೊಂಡು ತಮ್ಮ ಅಂಗಡಿಗಳಲ್ಲಿ ಮಾರಾಟ ಮಾಡುತ್ತಾರೆ. ಆನ್‍ಲೈನ್‍ನಲ್ಲಿ ಬುಕ್ ಮಾಡುವವರಿಗೆ ಒಂದೇ ದಿನದಲ್ಲಿ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.

ಮಂಡ್ಯ ಜಿಲ್ಲೆಯ ವಿನೂತನವಾದ ಮತ್ತು ವಿಶೇಷವಾದ ಪ್ರಯತ್ನ ಇದಾಗಿದ್ದು, ನಿಮಗೆ ಬೇಕಾದ ವಿವಿಧ ಬಗೆಯ ಬಾದಾಮಿ, ತೋತಾಪುರಿ ಮತ್ತು ಸಿಂಧೂರ ಮಾವಿನ ಹಣ್ಣು ಬೇಕಾದಲ್ಲಿ ಕನಿಷ್ಟ 5 ಕೆ.ಜಿ ಬುಕ್ ಮಾಡಬಹುದು. ಈ ಎಲ್ಲಾ ಪ್ರಕ್ರಿಯೆಗೆ ಕಾವೇರಿ ಗೋಲ್ಡ್ ಎಂದು ಹೆಸರಿಡಲಾಗಿದ್ದು, ಕೇವಲ ಮಂಡ್ಯ ಸಿಟಿಗೆ ಮಾತ್ರ ಸೀಮಿತವಾಗಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಐ ಬ್ರೊ ಮಾಡಿಸಿಕೊಳ್ಳಲು ಪಾರ್ಲರ್‌ಗೆ ಹೋಗಿದ್ದ ಪತ್ನಿಯ ಜಡೆಯನ್ನೇ ಕತ್ತರಿಸಿದ ಪಾಪಿ ಪತಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಪರಪ್ಪನ ಅಗ್ರಹಾರ ಫಿಕ್ಸ್‌: ಜಾಮೀನು ಮತ್ತೆ ಅರ್ಜಿ ವಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ಮುಂದಿನ ಸುದ್ದಿ
Show comments