Select Your Language

Notifications

webdunia
webdunia
webdunia
webdunia

ಗಣೇಶ ಹಬ್ಬದ ನಂತರ 6ರಿಂದ 8ನೇ ತರಗತಿ ಆರಂಭಕ್ಕೆ ಗ್ರೀನ್ ಸಿಗ್ನಲ್!

ಗಣೇಶ ಹಬ್ಬದ ನಂತರ 6ರಿಂದ 8ನೇ ತರಗತಿ ಆರಂಭಕ್ಕೆ ಗ್ರೀನ್ ಸಿಗ್ನಲ್!
bengaluru , ಸೋಮವಾರ, 30 ಆಗಸ್ಟ್ 2021 (18:14 IST)
ಕೊರೊನಾ ಮೂರನೇ ಅಲೆ ಭೀತಿ ನಡುವೆಯೂ ತಜ್ಞರ ಸಲಹೆ ಮೇರೆಗೆ ಗಣೇಶ ಹಬ್ಬದ ನಂತರ 6ರಿಂದ 8ನೇ ತರಗತಿವರೆಗೆ ಶಾಲೆ ಆರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊ
ಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
6 ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ಆರಂಭಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದ್ದು, 1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಕುರಿತು ಮುಂದಿನ ವಾರ ಮತ್ತೊಂದು ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಉನ್ನತ ಮೂಲಗಳು ತಿಳಿಸಿವೆ.
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶಾಲೆ ಆರಂಭಿಸಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೇ ವಾರದ 5 ದಿನ ಮಾತ್ರ ಶಾಲೆ ತೆರೆಯಲು ಅನುಮತಿ ನೀಡಲಾಗಿದೆ ಎಂದು ಸಭೆಯ ನಂತರ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಡ್ರಗ್ಸ್ ಕೇಸಲ್ಲಿ ಸಿಕ್ಕಿಬಿದ್ದ ಮಾಡೆಲ್: ಬಾತ್ ರೂಮ್ ನಲ್ಲಿ ಬಚ್ಚಿಟ್ಟುಕೊಂಡಿದ್ದ ಸೋನಿಯಾ!