Webdunia - Bharat's app for daily news and videos

Install App

ಬಾಗಪ್ಪ ಹರಿಜನ ಮೇಲಿನ ಶೂಟೌಟ್: 6 ಆರೋಪಿಗಳ ಬಂಧನ

Webdunia
ಮಂಗಳವಾರ, 15 ಆಗಸ್ಟ್ 2017 (16:29 IST)
ಭೀಮಾತೀರದ ಕುಖ್ಯಾತಿಯ ಬಾಗಪ್ಪ ಹರಿಜನ ಮೇಲಿನ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರ ಪೊಲೀಸರು 6 ಮಂದಿ ಆರೋಪಿಗಳನ್ನ ಬಂಧಿಸಿದ್ದಾರೆ.

ಹೆಚ್ಚುವರಿ ಎಸ್ಪಿ ನೇತೃತ್ವದ ತಂಡ 6 ಆರೋಪಿಗಳನ್ನ ಬಂಧಿಸಿದ್ದು, ಬಂಧಿತರಿಂದ 1 ಬೊಲೆರೋ ವಾಹನ ಮತ್ತು 6 ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಬಂಧಿತರನ್ನ ರಮೇಶ್ ಹಡಪದ, ಭೀಮಶ್ಯಾ ಹರಿಜನ, ನಾಮದೇವ ಹೊಡ್ಡಮನಿ, ರಜಾಕ್ ಕಾಂಬ್ಳೆ, ಪ್ರಭು ಜಮಾದಾರ, ಮಲ್ಲೇಶ ಬಿಂಜಗೇರಿ ಎಂದು ಗುರ್ತಿಸಲಾಗಿದೆ. ಉಳಿದ ಆರೋಪಿಗಳಿಗಾಗಿ ಶೋಧ ಮುಂದುವರೆದಿದೆ ಎಂದು ಸುದ್ದಿಗೋಷ್ಠಿಯಲ್ಲಿ ಎಸ್ಪಿ ಕುಲದೀಪ್ ಕುಮಾರ್ ಜೈನ್ ಹೇಳಿದ್ದಾರೆ.

ಆಗಸ್ಟ್ 8ರಂದು ಕೊಲೆ ಪ್ರಕರಣವೊಂದರ ವಿಚಾರಣೆಗಾಗಿ ಬಾಗಪ್ಪ ಹರಿಜನ ವಿಜಯಪುರ ಕೋರ್ಟ್`ಗೆ ಹಾಜರಾಗಲು ಬಂದಿದ್ದಾಗ ಗುಂಡಿನ ದಾಳಿ ನಡೆದಿತ್ತು. 5 ಸುತ್ತು ಗುಂಡು ಬಾಗಪ್ಪ ಹರಿಜನ ಮೇಲೆ ಪ್ರಯೋಗಿಸಲಾಗಿತ್ತು. ತೀವ್ರ ಗಾಯಗೊಂಡಿರುವ ಬಾಗಪ್ಪ ಹರಿಜನ ಹೈದ್ರಾಬಾದ್`ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments