Webdunia - Bharat's app for daily news and videos

Install App

ವೈದ್ಯರಿಗೇ ಬರೊಬ್ಬರಿ 6 ಕೋಟಿ ರೂ. ವಂಚನ

geetha
ಬುಧವಾರ, 7 ಫೆಬ್ರವರಿ 2024 (15:25 IST)
ಬೆಂಗಳೂರು: ಡಾ. ಗಿರೀಶ್‌ ಬಳಿ ಸೌಂದರ್ಯವರ್ಧಕ ಚಿಕಿತ್ಸೆಗಾಗಿ ಬಂದಿದ್ದ ಐಶ್ವರ್ಯಾ ಗೌಡ ಕ್ರಮೇಣ ಅವರಿಗೆ ಆಪ್ತಳಾಗಿದ್ದಳು. ತನಗೆ ದೊಡ್ಡ ದೊಡ್ಡ ವ್ಯಕ್ತಿಗಳ ಪರಿಚಯವಿದೆ ಎಂದು ಬೂಸಿ ಬಿಟ್ಟಿದ್ದ ಐಶ್ವರ್ಯಾ ತನ್ನ ಪ್ರಭಾವ ಬಳಸಿ ದುಬಾರಿ ಐಷಾರಾಮಿ ಕಾರ್‌ ನ್ನು ಕಡಿಮೆ ಬೆಲೆಯಲ್ಲಿ ಕೊಡಿಸುವುದಾಗಿ ಆಮಿಷ ತೋರಿದ್ದಳು. ಹಂತಹಂತವಾಗಿ ಅವರಿಂದ 6 ಕೋಟಿ ರೂ. ವಸೂಲಿ ಮಾಡಿದ್ದಳು.ಕಾಸ್ಮೆಟಿಕ್‌ ಸರ್ಜರಿಗೆಂದು ಬಂದ ಯುವತಿಯೊಬ್ಬಳು ದುಬಾರಿ ಕಾರ್‌ ನ್ನು ಕಡಿಮೆ ಬೆಲೆಯಲ್ಲಿ ಕೊಡಿಸುವುದಾಗಿ ಆಮಿಷ ತೋರಿಸಿ ವೈದ್ಯರಿಗೇ ಬರೊಬ್ಬರಿ 6 ಕೋಟಿ ರೂ. ವಂಚಿಸಿರುವ ಪ್ರಕರಣ ವಿಜಯನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.  

ಐಶ್ವರ್ಯಾ ವಂಚನೆ ಅರಿವಾದ ಬಳಿಕ ಹಣ ಕೇಳಿದ್ದಕ್ಕೆ ಅವರ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದರೆಂದು ದೂರು ನೀಡುವುದಾಗಿ ಬೆದರಿಕೆ ಹಾಕಿದ್ದಳು. ಇದಿರಿಂದ ಬೇಸತ್ತ  ಡಾ. ಗಿರೀಶ್‌ವಂಚನೆಗೊಳಗಾದ ವ್ಯಕ್ತಿಯಾಗಿದ್ದು, ಐಶ್ವರ್ಯಾ ಗೌಡ ಎಂಬ ಮಹಿಳೆಯ ವಿರುದ್ದ ವಿಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments