ವೈದ್ಯರಿಗೇ ಬರೊಬ್ಬರಿ 6 ಕೋಟಿ ರೂ. ವಂಚನ

geetha
ಬುಧವಾರ, 7 ಫೆಬ್ರವರಿ 2024 (15:25 IST)
ಬೆಂಗಳೂರು: ಡಾ. ಗಿರೀಶ್‌ ಬಳಿ ಸೌಂದರ್ಯವರ್ಧಕ ಚಿಕಿತ್ಸೆಗಾಗಿ ಬಂದಿದ್ದ ಐಶ್ವರ್ಯಾ ಗೌಡ ಕ್ರಮೇಣ ಅವರಿಗೆ ಆಪ್ತಳಾಗಿದ್ದಳು. ತನಗೆ ದೊಡ್ಡ ದೊಡ್ಡ ವ್ಯಕ್ತಿಗಳ ಪರಿಚಯವಿದೆ ಎಂದು ಬೂಸಿ ಬಿಟ್ಟಿದ್ದ ಐಶ್ವರ್ಯಾ ತನ್ನ ಪ್ರಭಾವ ಬಳಸಿ ದುಬಾರಿ ಐಷಾರಾಮಿ ಕಾರ್‌ ನ್ನು ಕಡಿಮೆ ಬೆಲೆಯಲ್ಲಿ ಕೊಡಿಸುವುದಾಗಿ ಆಮಿಷ ತೋರಿದ್ದಳು. ಹಂತಹಂತವಾಗಿ ಅವರಿಂದ 6 ಕೋಟಿ ರೂ. ವಸೂಲಿ ಮಾಡಿದ್ದಳು.ಕಾಸ್ಮೆಟಿಕ್‌ ಸರ್ಜರಿಗೆಂದು ಬಂದ ಯುವತಿಯೊಬ್ಬಳು ದುಬಾರಿ ಕಾರ್‌ ನ್ನು ಕಡಿಮೆ ಬೆಲೆಯಲ್ಲಿ ಕೊಡಿಸುವುದಾಗಿ ಆಮಿಷ ತೋರಿಸಿ ವೈದ್ಯರಿಗೇ ಬರೊಬ್ಬರಿ 6 ಕೋಟಿ ರೂ. ವಂಚಿಸಿರುವ ಪ್ರಕರಣ ವಿಜಯನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.  

ಐಶ್ವರ್ಯಾ ವಂಚನೆ ಅರಿವಾದ ಬಳಿಕ ಹಣ ಕೇಳಿದ್ದಕ್ಕೆ ಅವರ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದರೆಂದು ದೂರು ನೀಡುವುದಾಗಿ ಬೆದರಿಕೆ ಹಾಕಿದ್ದಳು. ಇದಿರಿಂದ ಬೇಸತ್ತ  ಡಾ. ಗಿರೀಶ್‌ವಂಚನೆಗೊಳಗಾದ ವ್ಯಕ್ತಿಯಾಗಿದ್ದು, ಐಶ್ವರ್ಯಾ ಗೌಡ ಎಂಬ ಮಹಿಳೆಯ ವಿರುದ್ದ ವಿಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಿದ ಲೋಕಾಯುಕ್ತರು

ಬಿಹಾರ, ಉತ್ತರ ಪ್ರದೇಶ ನಡುವೆ ರಾಮ ಸೀತೆಯ ಬಾಂಧವ್ಯವಿದೆ: ಯೋಗಿ

ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರವಿದೆ: ಸಂತೋಷ್ ಹೆಗ್ಡೆ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments