Webdunia - Bharat's app for daily news and videos

Install App

ವೈದ್ಯರಿಗೇ ಬರೊಬ್ಬರಿ 6 ಕೋಟಿ ರೂ. ವಂಚನ

geetha
ಬುಧವಾರ, 7 ಫೆಬ್ರವರಿ 2024 (15:25 IST)
ಬೆಂಗಳೂರು: ಡಾ. ಗಿರೀಶ್‌ ಬಳಿ ಸೌಂದರ್ಯವರ್ಧಕ ಚಿಕಿತ್ಸೆಗಾಗಿ ಬಂದಿದ್ದ ಐಶ್ವರ್ಯಾ ಗೌಡ ಕ್ರಮೇಣ ಅವರಿಗೆ ಆಪ್ತಳಾಗಿದ್ದಳು. ತನಗೆ ದೊಡ್ಡ ದೊಡ್ಡ ವ್ಯಕ್ತಿಗಳ ಪರಿಚಯವಿದೆ ಎಂದು ಬೂಸಿ ಬಿಟ್ಟಿದ್ದ ಐಶ್ವರ್ಯಾ ತನ್ನ ಪ್ರಭಾವ ಬಳಸಿ ದುಬಾರಿ ಐಷಾರಾಮಿ ಕಾರ್‌ ನ್ನು ಕಡಿಮೆ ಬೆಲೆಯಲ್ಲಿ ಕೊಡಿಸುವುದಾಗಿ ಆಮಿಷ ತೋರಿದ್ದಳು. ಹಂತಹಂತವಾಗಿ ಅವರಿಂದ 6 ಕೋಟಿ ರೂ. ವಸೂಲಿ ಮಾಡಿದ್ದಳು.ಕಾಸ್ಮೆಟಿಕ್‌ ಸರ್ಜರಿಗೆಂದು ಬಂದ ಯುವತಿಯೊಬ್ಬಳು ದುಬಾರಿ ಕಾರ್‌ ನ್ನು ಕಡಿಮೆ ಬೆಲೆಯಲ್ಲಿ ಕೊಡಿಸುವುದಾಗಿ ಆಮಿಷ ತೋರಿಸಿ ವೈದ್ಯರಿಗೇ ಬರೊಬ್ಬರಿ 6 ಕೋಟಿ ರೂ. ವಂಚಿಸಿರುವ ಪ್ರಕರಣ ವಿಜಯನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.  

ಐಶ್ವರ್ಯಾ ವಂಚನೆ ಅರಿವಾದ ಬಳಿಕ ಹಣ ಕೇಳಿದ್ದಕ್ಕೆ ಅವರ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದರೆಂದು ದೂರು ನೀಡುವುದಾಗಿ ಬೆದರಿಕೆ ಹಾಕಿದ್ದಳು. ಇದಿರಿಂದ ಬೇಸತ್ತ  ಡಾ. ಗಿರೀಶ್‌ವಂಚನೆಗೊಳಗಾದ ವ್ಯಕ್ತಿಯಾಗಿದ್ದು, ಐಶ್ವರ್ಯಾ ಗೌಡ ಎಂಬ ಮಹಿಳೆಯ ವಿರುದ್ದ ವಿಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments