Webdunia - Bharat's app for daily news and videos

Install App

6 KG ಗಾಂಜಾ ಪೊಲೀಸರ ವಶಕ್ಕೆ

Webdunia
ಭಾನುವಾರ, 6 ಆಗಸ್ಟ್ 2023 (15:00 IST)
ಚಾಮರಾಜನಗರ ಜಿಲ್ಲೆಯಲ್ಲಿ‌ ಸೆನ್‌ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರತ್ಯೇಕ ಪ್ರಕರಣದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ 16 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದು, ಇಬ್ಬರನ್ನ ಬಂಧಿಸಿದ್ದಾರೆ. ಮೂಕನ ಪಾಳ್ಯ ಗ್ರಾಮದಲ್ಲಿ ಗಾಂಜಾ‌‌ ಮಾರಾಟ ಮಾಡುತ್ತಿದ್ದ ಶಿವಕುಮಾರ್​​ನನ್ನು ಬಂಧಿಸಿದ್ದಾರೆ.. ಬಂಧಿತನಿಂದ 540 ಗ್ರಾಂ ಒಣಗಾಂಜಾ ಹಾಗೂ 3 ಬಾಕ್ಸ್ ಮದ್ಯವನ್ನ ವಶಪಡಿಸಿಕೊಳ್ಳಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಮೂಕನಪಾಳ್ಯದ ಗ್ರಾಮದ ಚಿಕ್ಕುನಾಯಕ್ ಎಂಬಾತನ ಬಂಧಿಸಲಾಗಿದ್ದು, ಪೊಲೀಸರು ಬಂಧಿತನಿಂದ 15.6 ಕೆಜಿ ಹಸಿ ಗಾಂಜಾ ವಶ ಪಡಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಎರಡು ದಿನ ಭಾರೀ ಮಳೆ, ಕರಾವಳಿಗೆ ಇಂದೂ ಮಳೆಯಿರುತ್ತಾ ನೋಡಿ

ಸಂಸತ್‌ ಕ್ಯಾಂಟೀನ್‌ನಲ್ಲಿ ಪೌಷ್ಟಿಕಾಂಶಯುಕ್ತ ಆಹಾರ, ಮೆನುವಿನಲ್ಲಿ ಭಾರೀ ಬದಲಾವಣೆ ತಂದ ಸ್ಪೀಕರ್‌

ಒಡಿಶಾ, ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ, ಪ್ರತಿಭಟನಕಾರರನ್ನು ಚದುರಿಸಲು ಜಲಫಿರಂಗಿ ಪ್ರಯೋಗ

ಪ್ರಧಾನಿ ಮೋದಿ ವಾರಕ್ಕೆ 100 ಗಂಟೆ ಕೆಲಸ ಮಾಡುವ ಏಕೈಕ ವ್ಯಕ್ತಿ: ನಾರಾಯಣ ಮೂರ್ತಿ

Karnataka Rain Alert: ಮುಂದಿನ 7 ದಿನಗಳ ಕಾಲ ಈ ಪ್ರದೇಶದಲ್ಲಿ ಭಾರೀ ಮಳೆ

ಮುಂದಿನ ಸುದ್ದಿ
Show comments