ಸಮಾವೇಶದಿಂದ 6 ಲಕ್ಷ ಹುದ್ದೆ ಸೃಷ್ಟಿ : ಮುರುಗೇಶ್ ನಿರಾಣಿ

Webdunia
ಬುಧವಾರ, 21 ಡಿಸೆಂಬರ್ 2022 (08:45 IST)
ಬೆಳಗಾವಿ : ನವೆಂಬರ್ನಲ್ಲಿ ನಡೆದ ಬಂಡವಾಳ ಸಮಾವೇಶದಿಂದ ರಾಜ್ಯದಲ್ಲಿ 6 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಭರವಸೆ ನೀಡಿದರು.

ವಿಧಾನ ಪರಿಷತ್ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಯುಬಿ ವೆಂಕಟೇಶ್, ನಾಗರಾಜ್ ಯಾದವ್, ಮಂಜುನಾಥ್ ಭಂಡಾರಿ ಪ್ರಶ್ನೆ ಕೇಳಿದರು. ಬಂಡವಾಳ ಹೂಡಿಕೆ ಸಮಾವೇಶದಿಂದ ಯಾವುದೇ ಅನುಕೂಲ ಆಗುತ್ತಿಲ್ಲ. ಸಮಾವೇಶ ಮಾಡಲು 75 ಕೋಟಿ ಖರ್ಚು ಮಾಡಲಾಗಿದೆ.

ಕಳೆದ ಜಿಮ್ನ ಬಂಡವಾಳದಲ್ಲಿ 14% ಮಾತ್ರ ಬಂಡವಾಳ ಬಂದಿದೆ. ಹಾಗಾದ್ರೆ ಈ ಬಂಡವಾಳ ಹೂಡಿಕೆ ಸಮಾವೇಶದ ಲಾಭವೇನು. ಸುಮ್ಮನೆ ಸಮಾವೇಶಕ್ಕೆ ಹಣ ಖರ್ಚಾಗಿದೆ ಅಷ್ಟೆ. ಬೆಂಗಳೂರು ಬಿಟ್ಟು ಹೊರಗೆ ಬಂಡವಾಳ ಹೂಡಿಕೆ ಆಗಿಲ್ಲ ಯಾಕೆ? ಕೇವಲ ಎನರ್ಜಿ ಸೆಕ್ಟರ್ಗೆ ಮಾತ್ರ ಅವಕಾಶ ಕೊಡಲಾಗಿದೆ. ಸರ್ಕಾರ ಹೇಳಿದ ಹಾಗೆ ಉದ್ಯೋಗ ಸೃಷ್ಟಿ ಆಗಲ್ಲ ಎಂದು ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ ಹಮ್ಜಾ ಬುರ್ಹಾನ್‌ ಹತ್ಯೆ

ಮುಂಬೈ ಬಾಂದ್ರಾ ಪ್ರದೇಶದಲ್ಲಿ ಅತಿಕ್ರಮಣ ವಿರೋಧಿ ಅಭಿಯಾನ: ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ 16ಮಂದಿ ಅರೆಸ್ಟ್‌

ಬಿಜೆಪಿ ವಿರುದ್ಧ ಜನರೇ ದಂಗೆ ಏಳುವ ದಿನ ದೂರವಿಲ್ಲ: ಸಿದ್ದರಾಮಯ್ಯ

ದೆಹಲಿ ಹೀಟ್‌ ಸ್ಟ್ರೋಕ್‌: ಆಸ್ಪತ್ರೆಗೆ ದಾಖಲಾದ ಯುವಕ, ದೆಹಲಿ ಸಿಎಂ ಕಿವಿಮಾತು

ಮೋದಿ, ಅಮಿತ್ ಶಾ ದೇಶದ್ರೋಹಿ ಎಂದ ರಾಹುಲ್ ಗಾಂಧಿ ಕ್ಷಮೆ ಯಾಚಿಸಬೇಕು: ವಿಜಯೇಂದ್ರ

ಮುಂದಿನ ಸುದ್ದಿ
Show comments