ಹರ್ಷ ಕುಟುಂಬಕ್ಕೆ 6 ಲಕ್ಷ ರೂ. ಕೊಡುತ್ತೇನೆ : ರೇಣುಕಾಚಾರ್ಯ

Webdunia
ಮಂಗಳವಾರ, 22 ಫೆಬ್ರವರಿ 2022 (12:02 IST)
ಬೆಂಗಳೂರು : ನಿನ್ನೆ ಘೋಷಣೆ ಮಾಡಿದ್ದ 2 ಲಕ್ಷ ರೂ.ಗಳೊಂದಿಗೆ ಮತ್ತೆ 4 ಲಕ್ಷ ರೂ. ಸೇರಿಸಿ ಒಟ್ಟು 6 ಲಕ್ಷ ರೂ. ವನ್ನು ಮೃತ ಹರ್ಷ ಕುಟುಂಬಕ್ಕೆ ಕೊಟ್ಟು ಬರುತ್ತೇನೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಅಪ್ರತಿಮ ದೇಶಭಕ್ತನ ಕೊಲೆಯಾಗಿದೆ. ಇನ್ಮುಂದೆ ಇಂತಹ ಘಟನೆಗಳು ಮರುಕಳಿಸಬಾರದು. ರಾಜ್ಯದಲ್ಲಿ ಮತ್ತು ದೇಶದಲ್ಲಿ ನಮ್ಮದೇ ಸರ್ಕಾರವಿದೆ.

ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸಬೇಕು. ಹರ್ಷನ ಕುಟುಂಬಕ್ಕೆ ನಾನು ವೈಯಕ್ತಕವಾಗಿ 2 ಲಕ್ಷ ರೂ. ಕೊಟ್ಟಿದ್ದೇನೆ ಎಂದರು. 

ಆರೋಪಿಗಳನ್ನು ಬಂಧಿಸಿದರೆ ಸಾಲದು ಅವರನ್ನು ಎನ್ಕೌಂಟರ್ ಮಾಡಬೇಕು. ಅವರ ಕುಟುಂಬದ ಕಣ್ಣೀರನ್ನು ನೋಡಲು ಆಗುತ್ತಿಲ್ಲ. ಅವನಿಗೆ ಇಬ್ಬರು ಸಹೋದರಿಯರಿದ್ದಾರೆ. ನಿನ್ನೆ ಘೋಷಣೆ ಮಾಡಿದ್ದ 2 ಲಕ್ಷ ರೂ.ಗಳೊಂದಿಗೆ ಮತ್ತೆ 4 ಲಕ್ಷ ರೂ. ಸೇರಿಸಿ ಒಟ್ಟು 6 ಲಕ್ಷ ರೂ. ಕೊಟ್ಟು ಬರುತ್ತೇನೆ ಎಂದು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments