Webdunia - Bharat's app for daily news and videos

Install App

ರಾತ್ರಿ ನುಗ್ಗಿ 6 ಲಕ್ಷ ದರೋಡೆ

Webdunia
ಬುಧವಾರ, 22 ಡಿಸೆಂಬರ್ 2021 (18:01 IST)
ಏಜೆನ್ಸಿಯೊಂದಕ್ಕೆ ನುಗ್ಗಿದ ನಾಲ್ವರು ದರೋಡೆಕೋರರು ನೌಕರರನ್ನು ಬೆದರಿಸಿ ಲಾಂಗ್‍ನಿಂದ ಹಲ್ಲೆ ನಡೆಸಿ 6 ಲಕ್ಷ ಹಣ ದರೋಡೆ ಮಾಡಿ ಪರಾರಿಯಾಗಿರುವ ಘಟನೆ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ನಾಗರಬಾವಿಯ 9ನೆ ಬ್ಲಾಕ್‍ನಲ್ಲಿ ಸುಧಾ ಎಂಬ ಏಜೆನ್ಸಿ ಇದೆ. ಇಲ್ಲಿ ಕ್ಯಾಡ್‍ಬರೀಸ್, ಎವರೆಸ್ಟ್ ಮಸಾಲಾ ಪದಾರ್ಥಗಳನ್ನು ಡಿಸ್ಟ್ರಿಬ್ಯೂಟ್ ಮಾಡಲಾಗುತ್ತದೆ.
 
ಸುಧಾ ಏಜೆನ್ಸಿಯು ಗೋದಾಮು ಹಾಗೂ ಕಚೇರಿ ಒಳಗೊಂಡಿರುತ್ತದೆ. ಮೊನ್ನೆ ರಾತ್ರಿ 8.30ರ ಸಮಯದಲ್ಲಿ ಬೈಕ್‍ಗಳಲ್ಲಿ ಬಂದ ನಾಲ್ಕೈದು ಮಂದಿ ದರೋಡೆಕೋರರು ನೌಕರರನ್ನು ಬೆದರಿಸಿ ಲಾಂಗ್‍ನಿಂದ ಹಲ್ಲೆ ಮಾಡಿ ಕ್ಯಾಶ್‍ಬಾಕ್ಸ್‍ನಲ್ಲಿದ್ದ 6 ಲಕ್ಷ ಹಣ ದರೋಡೆ ಮಾಡಿಕೊಂಡು ಪರಾರಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ವಿರಾಮದ ಬಳಿಕ ಇಂದು ಹೇಗಿರಲಿದೆ ಆಪರೇಷನ್ ಅಸ್ಥಿಪಂಜರ

ಶ್ರೀಮಂತನಾಗಿದ್ದರೂ ಜೈಲಲ್ಲಿ ಹೇಗಿದ್ದಾರೆ ಪ್ರಜ್ವಲ್ ರೇವಣ್ಣ

Karnataka Weather: ಈ ವಾರ ಬೆಂಗಳೂರು ಸೇರಿ ಈ ಜಿಲ್ಲೆಗಳಿಗೆ ಭಾರೀ ಮಳೆ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಮುಂದಿನ ಸುದ್ದಿ
Show comments