Webdunia - Bharat's app for daily news and videos

Install App

ರಾತ್ರಿ ನುಗ್ಗಿ 6 ಲಕ್ಷ ದರೋಡೆ

Webdunia
ಬುಧವಾರ, 22 ಡಿಸೆಂಬರ್ 2021 (18:01 IST)
ಏಜೆನ್ಸಿಯೊಂದಕ್ಕೆ ನುಗ್ಗಿದ ನಾಲ್ವರು ದರೋಡೆಕೋರರು ನೌಕರರನ್ನು ಬೆದರಿಸಿ ಲಾಂಗ್‍ನಿಂದ ಹಲ್ಲೆ ನಡೆಸಿ 6 ಲಕ್ಷ ಹಣ ದರೋಡೆ ಮಾಡಿ ಪರಾರಿಯಾಗಿರುವ ಘಟನೆ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ನಾಗರಬಾವಿಯ 9ನೆ ಬ್ಲಾಕ್‍ನಲ್ಲಿ ಸುಧಾ ಎಂಬ ಏಜೆನ್ಸಿ ಇದೆ. ಇಲ್ಲಿ ಕ್ಯಾಡ್‍ಬರೀಸ್, ಎವರೆಸ್ಟ್ ಮಸಾಲಾ ಪದಾರ್ಥಗಳನ್ನು ಡಿಸ್ಟ್ರಿಬ್ಯೂಟ್ ಮಾಡಲಾಗುತ್ತದೆ.
 
ಸುಧಾ ಏಜೆನ್ಸಿಯು ಗೋದಾಮು ಹಾಗೂ ಕಚೇರಿ ಒಳಗೊಂಡಿರುತ್ತದೆ. ಮೊನ್ನೆ ರಾತ್ರಿ 8.30ರ ಸಮಯದಲ್ಲಿ ಬೈಕ್‍ಗಳಲ್ಲಿ ಬಂದ ನಾಲ್ಕೈದು ಮಂದಿ ದರೋಡೆಕೋರರು ನೌಕರರನ್ನು ಬೆದರಿಸಿ ಲಾಂಗ್‍ನಿಂದ ಹಲ್ಲೆ ಮಾಡಿ ಕ್ಯಾಶ್‍ಬಾಕ್ಸ್‍ನಲ್ಲಿದ್ದ 6 ಲಕ್ಷ ಹಣ ದರೋಡೆ ಮಾಡಿಕೊಂಡು ಪರಾರಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದುತ್ವದ ಬಗ್ಗೆ ಮಾತನಾಡುವ ಸಿಎಂ, ಗೋ ಕಳ್ಳಸಾಗಾಟವನ್ನು ಗಂಭೀರವಾಗಿ ಪರಿಗಣಿಸಿ: ಬಿ.ವೈ.ವಿಜಯೇಂದ್ರ

ಅನಾಕೊಂಡಾ ಗಾತ್ರದ ಹೆಬ್ಬಾವು ಕಂಡು ಶಾಕ್ ಆದ ಗ್ರಾಮಸ್ಥರು, Video

ಗೋಲ್ ಗಪ್ಪಾ ತಿನ್ನುವ ಆಸೆಯಿಂದ ಗಂಡನ ಬಳಿ ಹಠ ಹಿಡಿದು ಹೋದವಳ ಬಾಯಿಯೇ ಕೊನೆಗೆ ಹೀಗೆ ಆಗೋದಾ: Video

ಕಂತು ಕಟ್ಟದಿದ್ದರೆ ಎಮ್ಮೆ ಜಪ್ತಿ ಮಾಡುವುದಾಗಿ ಬೆದರಿಕೆ ಹಾಕಿದ ಬ್ಯಾಂಕ್ ನವರಿಗೆ ರೈತ ಕೊಟ್ಟ ಶಾಕ್ ಜೀವಮಾನದಲ್ಲಿ ಮರೆಯಲ್ಲ Video

ವಂದೇ ಮಾತರಂ ಹಾಡುವಾಗ ಸೋನಿಯಾ ಗಾಂಧಿ ಕುರ್ಚಿ ಕೇಳಿದ್ದು ಅಂತೇ

ಮುಂದಿನ ಸುದ್ದಿ
Show comments