Webdunia - Bharat's app for daily news and videos

Install App

ರಾತ್ರಿ ನುಗ್ಗಿ 6 ಲಕ್ಷ ದರೋಡೆ

Webdunia
ಬುಧವಾರ, 22 ಡಿಸೆಂಬರ್ 2021 (18:01 IST)
ಏಜೆನ್ಸಿಯೊಂದಕ್ಕೆ ನುಗ್ಗಿದ ನಾಲ್ವರು ದರೋಡೆಕೋರರು ನೌಕರರನ್ನು ಬೆದರಿಸಿ ಲಾಂಗ್‍ನಿಂದ ಹಲ್ಲೆ ನಡೆಸಿ 6 ಲಕ್ಷ ಹಣ ದರೋಡೆ ಮಾಡಿ ಪರಾರಿಯಾಗಿರುವ ಘಟನೆ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ನಾಗರಬಾವಿಯ 9ನೆ ಬ್ಲಾಕ್‍ನಲ್ಲಿ ಸುಧಾ ಎಂಬ ಏಜೆನ್ಸಿ ಇದೆ. ಇಲ್ಲಿ ಕ್ಯಾಡ್‍ಬರೀಸ್, ಎವರೆಸ್ಟ್ ಮಸಾಲಾ ಪದಾರ್ಥಗಳನ್ನು ಡಿಸ್ಟ್ರಿಬ್ಯೂಟ್ ಮಾಡಲಾಗುತ್ತದೆ.
 
ಸುಧಾ ಏಜೆನ್ಸಿಯು ಗೋದಾಮು ಹಾಗೂ ಕಚೇರಿ ಒಳಗೊಂಡಿರುತ್ತದೆ. ಮೊನ್ನೆ ರಾತ್ರಿ 8.30ರ ಸಮಯದಲ್ಲಿ ಬೈಕ್‍ಗಳಲ್ಲಿ ಬಂದ ನಾಲ್ಕೈದು ಮಂದಿ ದರೋಡೆಕೋರರು ನೌಕರರನ್ನು ಬೆದರಿಸಿ ಲಾಂಗ್‍ನಿಂದ ಹಲ್ಲೆ ಮಾಡಿ ಕ್ಯಾಶ್‍ಬಾಕ್ಸ್‍ನಲ್ಲಿದ್ದ 6 ಲಕ್ಷ ಹಣ ದರೋಡೆ ಮಾಡಿಕೊಂಡು ಪರಾರಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments