Webdunia - Bharat's app for daily news and videos

Install App

6 ಮಂದಿ ದರೋಡೆಕೋರರ ಬಂಧನ

Webdunia
ಭಾನುವಾರ, 1 ಜನವರಿ 2023 (19:06 IST)
ಬಾಗೇಪಲ್ಲಿ ಪೊಲೀಸರ ಕಾರ್ಯಾಚರಣೆ ಮಾಡಲಾಗಿದೆ. 6 ಮಂದಿ ದರೋಡೆಕೋರರ ಬಂಧಿಸಲಾಗಿದೆ. ಇವರು ಎನ್ ಜಿಓ ಸಂಸ್ಥೆಯ ನೆಪದಲ್ಲಿ ದರೋಡೆಗಿಳಿದಿದ್ರು, ಆಂಧ್ರದ ಗೋರಂಟ್ಲದ ಸಂತೆಯಿಂದ ದನ ಕರುಗಳನ್ನ ಖರೀದಿಸಿ ಸ್ವಗ್ರಾಮಕ್ಕೆ ಹೋಗುವಾಗ ತಾವು ಎನ್ ಜಿಓ ಸಂಸ್ಥೆಯವರೆಂದು ರೈತರಿಗೆ ಹಲ್ಲೆ ಮಾಡಿ 51 ಸಾವಿರ ನಗದು, 7 ದನಕರುಗಳನ್ನ ದರೋಡೆ ಮಾಡಿದ್ರು. ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲ್ಲೂಕು ನರಸಾಪುರದ ಬಳಿ ಈ ಘಟನೆ ನಡೆದಿತ್ತು. ಕೃತ್ಯ ನಡೆದ ಎರಡೇ ದಿನದಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ ಪೊಲೀಸರು. ಬಾಗೇಪಲ್ಲಿ ತಾಲ್ಲೂಕಿನ ಚಿಂತಮಾಕಲದಿನ್ನೆ ಗ್ರಾಮದ ನವೀನ್, ಕಲ್ಲೇಪಲ್ಲಿ ಗ್ರಾಮದ ಮಹೇಶ್, ಸಜ್ಜುವಾರಿಪಲ್ಲಿ ಗ್ರಾಮದ ಮಣಿಕಂಠ, ದೇವನಹಳ್ಳಿಯ ಸುಧಾಕರ, ಗಣೇಶ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ದನಕರುಗಳು, 45.500 ನಗದು ಹಾಗೂ ಕೃತ್ಯಕ್ಕೆ ಬಳಸಿದ ವಾಹನಗಳ ಜಫ್ತಿ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುತ್ತೂರು ಘರ್ಷಣೆ, ಮೂರು ಪ್ರಕರಣಗಳು ದಾಖಲು, ಓರ್ವ ಆರೋಪಿಗೆ ನ್ಯಾಯಾಂಗ ಬಂಧನ

ಪ ಬಂಗಾಳದ ಪರ್ವತ ಪ್ರದೇಶದ ಜನರ ಸಮಸ್ಯೆಗೆ ಸಂವಿಧಾನದ ಚೌಕಟ್ಟಿನಡಿಯಲ್ಲಿ ಶಾಶ್ವತ ಪರಿಹಾರ

ಪಿಯು ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಸಚಿವ ಮಧು ಬಂಗಾರಪ್ಪ

ಸುಮಂತ್‌ ಸಾವು ಪ್ರಕರಣದಲ್ಲಿ ಊಹಿಸಲಾಗದ ಮಹತ್ವದ ಬೆಳವಣಿಗೆ

ಯಾವುದೇ ಐಟಿ, ಇಡಿ ಭಯದಿಂದ ಎಸ್ಕೇಪ್ ಆಗಿಲ್ಲ, ಜ್ಞಾನೇಂದ್ರ ನಾಪತ್ತೆ ಸಂಬಂಧ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಮುಂದಿನ ಸುದ್ದಿ
Show comments