Webdunia - Bharat's app for daily news and videos

Install App

6 ಮಂದಿ ದರೋಡೆಕೋರರ ಬಂಧನ

Webdunia
ಭಾನುವಾರ, 1 ಜನವರಿ 2023 (19:06 IST)
ಬಾಗೇಪಲ್ಲಿ ಪೊಲೀಸರ ಕಾರ್ಯಾಚರಣೆ ಮಾಡಲಾಗಿದೆ. 6 ಮಂದಿ ದರೋಡೆಕೋರರ ಬಂಧಿಸಲಾಗಿದೆ. ಇವರು ಎನ್ ಜಿಓ ಸಂಸ್ಥೆಯ ನೆಪದಲ್ಲಿ ದರೋಡೆಗಿಳಿದಿದ್ರು, ಆಂಧ್ರದ ಗೋರಂಟ್ಲದ ಸಂತೆಯಿಂದ ದನ ಕರುಗಳನ್ನ ಖರೀದಿಸಿ ಸ್ವಗ್ರಾಮಕ್ಕೆ ಹೋಗುವಾಗ ತಾವು ಎನ್ ಜಿಓ ಸಂಸ್ಥೆಯವರೆಂದು ರೈತರಿಗೆ ಹಲ್ಲೆ ಮಾಡಿ 51 ಸಾವಿರ ನಗದು, 7 ದನಕರುಗಳನ್ನ ದರೋಡೆ ಮಾಡಿದ್ರು. ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲ್ಲೂಕು ನರಸಾಪುರದ ಬಳಿ ಈ ಘಟನೆ ನಡೆದಿತ್ತು. ಕೃತ್ಯ ನಡೆದ ಎರಡೇ ದಿನದಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ ಪೊಲೀಸರು. ಬಾಗೇಪಲ್ಲಿ ತಾಲ್ಲೂಕಿನ ಚಿಂತಮಾಕಲದಿನ್ನೆ ಗ್ರಾಮದ ನವೀನ್, ಕಲ್ಲೇಪಲ್ಲಿ ಗ್ರಾಮದ ಮಹೇಶ್, ಸಜ್ಜುವಾರಿಪಲ್ಲಿ ಗ್ರಾಮದ ಮಣಿಕಂಠ, ದೇವನಹಳ್ಳಿಯ ಸುಧಾಕರ, ಗಣೇಶ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ದನಕರುಗಳು, 45.500 ನಗದು ಹಾಗೂ ಕೃತ್ಯಕ್ಕೆ ಬಳಸಿದ ವಾಹನಗಳ ಜಫ್ತಿ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments