Webdunia - Bharat's app for daily news and videos

Install App

ಬೆಂಗಳೂರಿನಲ್ಲಿ 6000 ಅನಧಿಕೃತ ಬಡಾವಣೆ: ಜಿಲ್ಲಾಧಿಕಾರಿ ಮಂಜುನಾಥ್

Webdunia
ಸೋಮವಾರ, 26 ಜುಲೈ 2021 (20:15 IST)
ಬೆಂಗಳೂರು ನಗರದಲ್ಲಿ 6 ಸಾವಿರದ ಎಪ್ಪತ್ತೇಳು ಬಡಾವಣೆಗಳನ್ನು ಅನಧಿಕೃತ ವೆಂದು ಘೋಷಿಸಿ ವೆಬ್ ಸೈಟ್ ನಲ್ಲಿ ಹಾಕಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂ
ಜುನಾಥ್ ತಿಳಿಸಿದ್ದಾರೆ.
ಇಂದು‌ ಬೆಳಿಗ್ಗೆ ತಮ್ಮ ಕಚೇರಿಯಲ್ಲಿ ಎರಡು ವರುಷದ ಸರ್ಕಾರದ ಸಾಧನೆಗಳ‌ ಕೈಪಿಡಿಯನ್ನು ಅನಾವರಣಗೊಳಿಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಒಂದು ಲಕ್ಷ ಮನೆಗಳ‌ ಯೋಜನೆಗೆ ಒಂದು ಸಾವಿರದ ನೂರು ಎಕರೆ ಜಮೀನನನ್ನು ರಾಜೀವ್ ಗಾಂದಿ‌ವಸತಿ ನಿಗಮಕ್ಕೆ ಮಂಜೂರು ಮಾಡಲಾಗಿದೆ ಎಂದರು.
837 ಕೆರೆಗಳನ್ನು ಗುರುತಿಸಿ. ಪ್ರತಿವಾರ ಐದು ತಾಲ್ಲೂಕುಗಳಲ್ಲಿ ಕೆರೆ ಒತ್ತುವರಿಯನ್ನು ತೆರವುಗೊಳಿಸಲಾಗುತ್ತಿದೆ. ಕರೊನಾದ ಮೂರನೇ ಅಲೆ ಎದುರಿಸಲು ನಗರ ಜಿಲ್ಲೆ ಸಜ್ಜಾಗಿದೆ.ಮಕ್ಕಳ ಹಾರೈಕೆ ಕೇಂದ್ರ ತೆರೆಯಲಾಗಿದೆ ಎಂದು ತಿಳಿಸಿದರು.ಅಪರ ಜಿಲ್ಲಾಧಿಕಾರಿ ಅನಿತಾ ಲಕ್ಷ್ಮಿ. ವಾರ್ತಾಧಿಕಾರಿ ಪಲ್ಲವಿ‌ಹೊನ್ನಾಪುರ ಹಾಜರಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments