ಸೇವಾ ನಿವೃತ್ತಿ ಹೊಂದಿರುವ 67 ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಸನ್ಮಾನ

Webdunia
ಗುರುವಾರ, 30 ಜೂನ್ 2022 (20:20 IST)
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಯಲ್ಲಿ ಸುದೀರ್ಘವಾಗಿ ಸೇವೆ ಸಲ್ಲಿಸಿ ಇದೇ ತಿಂಗಳಲ್ಲಿ ಸೇವಾ ನಿವೃತ್ತಿ ಹೊಂದಿರುವ 67 ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಸನ್ಮಾನಿಸಿ ಬೀಳ್ಕೊಟ್ಟಿದ್ದಾರೆ. ಇವರ ಸುದೀರ್ಘ ಸೇವೆಯನ್ನು ಸ್ಮರಿಸಿ ಪಾಲಿಕೆ ಆಡಳಿತ ವಿಭಾಗದ ವತಿಯಿಂದ ಇದೇ ಪ್ರಪಥಮ ಬಾರಿಗೆ ಪಾಲಿಕೆ ಕೇಂದ್ರ ಕಛೇರಿಯ ಆವರಣದಲ್ಲಿರುವ ಡಾ. ರಾಜ್ ಕುಮಾರ್ ಗಾಜಿನ ಮನೆಯಲ್ಲಿ ಸನ್ಮಾನಿಸಿ ಬೀಳ್ಕೊಡಲಾಯಿತು. ಇದೇ ರೀತಿ ಪ್ರತಿ ತಿಂಗಳ ಕೊನೆಯ ದಿನ ನಿವೃತ್ತಿ ಹೊಂದಿದ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಗೌರವ ಸಮರ್ಪಣೆ ಮಾಡಿ ಬೀಳ್ಕೊಡಲಾಗುತ್ತದೆಂದು ಈ ಸಂಧರ್ಭದಲ್ಲಿ ತಿಳಿಸಿದರು. ಈ ವೇಳೆ ಉಪ ಆಯುಕ್ತರಾದ ಯೋಗೇಶ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments