Webdunia - Bharat's app for daily news and videos

Install App

680 ಬಗೆ ಔಷಧಗಳ ಜನೌಷಧಿ ಕೇಂದ್ರಕ್ಕೆ ಚಾಲನೆ

Webdunia
ಬುಧವಾರ, 5 ಡಿಸೆಂಬರ್ 2018 (20:57 IST)
ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲಕರವಾದ ಜನೌಷಧಿ ಕೇಂದ್ರಕ್ಕೆ ಚಾಲನೆ ನೀಡಲಾಗಿದೆ.

 ರೋಗಿಗಳಿಗೆ ಕಡಿಮೆದರದಲ್ಲಿ ಔಷಧಿಗಳನ್ನು ವಿತರಿಸುವ ಯೋಜನೆಯಾದ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರಕ್ಕೆ ಚಾಲನೆ ದೊರೆಯಿತು. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಉದ್ಘಾಟನೆಯಾಯಿತು. ಶೇಕಡಾ ಮೂವತ್ತರಿಂದ ಎಂಭತ್ತರವರೆಗೆ ದರ ಕಡಿತವಿರುವ ಜನೆರಿಕ್ ಔಷಧಗಳನ್ನು ವಿತರಿಸುವ ಕೇಂದ್ರವಾಗಿದೆ. ಗ್ರಾಮೀಣ ಭಾಗದ ರೋಗಿಗಳಿಗೆ ಹಲವಾರು ಜೀವ ರಕ್ಷಕ ಔಷಧಗಳು ಸೇರಿದಂತೆ, ಸಕ್ಕರೆ, ರಕ್ತದೊತ್ತಡ, ಕ್ಯಾನ್ಸರ್, ಹೃದಯ ಸಂಬಂಧಿ ರೋಗಗಳಿಗೆ ಔಷಧಿಗಳನ್ನು ನೀಡುವುದಾಗಿದೆ.

ಅತ್ಯಂತ ಕಡಿಮೆ ಬೆಲೆಯಲ್ಲಿ ಔಷಧಿಗಳು ದೊರೆಯುವುದರಿಂದ ಜೀವನ ವ್ಯವಸ್ಥೆ ಸುಧಾರಿಸಿದೆ ಎಂದು ಗ್ರಾಮಸ್ಥರು  ಸಂತಸ ವ್ಯಕ್ತಪಡಿಸಿದ್ದಾರೆ. ಸುಮಾರು 680 ಬಗೆಯ ಔಷಧಿಗಳು ಮಾರಾಟಕ್ಕೆ ದೊರೆಯಲಿದ್ದು, ಸಾರ್ವಜನಿಕರು ಉಪಯೋಗ ಪಡೆದುಕೊಳ್ಳಬಹುದಾಗಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments