Webdunia - Bharat's app for daily news and videos

Install App

ಯಾವುದೇ ಕಾರಣಕ್ಕೂ 6ನೇ ವೇತನ ಜಾರಿ ಸಾಧ್ಯವಿಲ್ಲ- ಸಿಎಸ್ ರವಿಕುಮಾರ್ ಸ್ಪಷ್ಟನೆ

Webdunia
ಮಂಗಳವಾರ, 6 ಏಪ್ರಿಲ್ 2021 (12:29 IST)
ಬೆಂಗಳೂರು : ನಾಳೆ ಸಾರಿಗೆ ನೌಕರರ ಮುಷ್ಕರದ ಹಿನ್ನಲೆಯಲ್ಲಿ ಸಿಎಂ ಬಿಎಸ್ ವೈ ಅಧಿಕಾರಿಗಳ ತುರ್ತು ಸಭೆ ಕರೆದಿದ್ದಾರೆ.

ಸಿಎಂ ಸಭೆ ಬಳಿಕ ಸುದ್ದಿಗೋಷ್ಠಿ ಕರೆದ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರು, 6ನೇ ವೇತನ ಆಯೋಗ ಜಾರಿ ಮಾಡಲು ಆಗಲ್ಲ. ಯಾವುದೇ ಕಾರಣಕ್ಕೂ 6ನೇ ವೇತನ ಜಾರಿ ಸಾಧ್ಯವಿಲ್ಲ. ಸಾರಿಗೆ ಸಿಬ್ಬಂದಿಗೆ ಶೇ.8ರಷ್ಟು ವೇತನ ಹೆಚ್ಚಳ ಮಾಡ್ತೀವಿ. ಯಾರಿಗೂ ವೇತನ ಕಡಿತ ಮಾಡಿಲ್ಲ ಎಂದು ಸಾರಿಗೆ ನೌಕರರಿಗೆ ರವಿಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ನೀತಿ ಸಂಹಿತೆ ಇರುವುದರಿಂದ ಸದ್ಯ ಆಗಲ್ಲ. ಚುನಾವಣಾ ಆಯೋಗ ಅನುಮತಿ ಕೊಡಬೇಕು. ಅನುಮತಿ ಕೊಟ್ರೆ ಈಗಲೇ ಘೋಷಣೆ ಮಾಡ್ತೇವೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments