ಯಾವುದೇ ಕಾರಣಕ್ಕೂ 6ನೇ ವೇತನ ಜಾರಿ ಸಾಧ್ಯವಿಲ್ಲ- ಸಿಎಸ್ ರವಿಕುಮಾರ್ ಸ್ಪಷ್ಟನೆ

Webdunia
ಮಂಗಳವಾರ, 6 ಏಪ್ರಿಲ್ 2021 (12:29 IST)
ಬೆಂಗಳೂರು : ನಾಳೆ ಸಾರಿಗೆ ನೌಕರರ ಮುಷ್ಕರದ ಹಿನ್ನಲೆಯಲ್ಲಿ ಸಿಎಂ ಬಿಎಸ್ ವೈ ಅಧಿಕಾರಿಗಳ ತುರ್ತು ಸಭೆ ಕರೆದಿದ್ದಾರೆ.

ಸಿಎಂ ಸಭೆ ಬಳಿಕ ಸುದ್ದಿಗೋಷ್ಠಿ ಕರೆದ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರು, 6ನೇ ವೇತನ ಆಯೋಗ ಜಾರಿ ಮಾಡಲು ಆಗಲ್ಲ. ಯಾವುದೇ ಕಾರಣಕ್ಕೂ 6ನೇ ವೇತನ ಜಾರಿ ಸಾಧ್ಯವಿಲ್ಲ. ಸಾರಿಗೆ ಸಿಬ್ಬಂದಿಗೆ ಶೇ.8ರಷ್ಟು ವೇತನ ಹೆಚ್ಚಳ ಮಾಡ್ತೀವಿ. ಯಾರಿಗೂ ವೇತನ ಕಡಿತ ಮಾಡಿಲ್ಲ ಎಂದು ಸಾರಿಗೆ ನೌಕರರಿಗೆ ರವಿಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ನೀತಿ ಸಂಹಿತೆ ಇರುವುದರಿಂದ ಸದ್ಯ ಆಗಲ್ಲ. ಚುನಾವಣಾ ಆಯೋಗ ಅನುಮತಿ ಕೊಡಬೇಕು. ಅನುಮತಿ ಕೊಟ್ರೆ ಈಗಲೇ ಘೋಷಣೆ ಮಾಡ್ತೇವೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನೆಟ್ ವಿಸ್ತರಣೆಯಾಗುತ್ತದೆ, ಸಚಿವ ಸ್ಥಾನ ಸಿಗುತ್ತದೆ ಎಂದುಕೊಂಡಿದ್ದ ಕಾಂಗ್ರೆಸ್ ಶಾಸಕರಿಗೆ ನಿರಾಸೆ

ನಹೀ ಜಾನಾ ಹೈ.. ಎಂದು ಸಮಯ ಮುಗಿದರೂ ಬ್ಯಾಂಕ್ ಗೇಟ್ ಲಾಕ್ ಮಾಡಿ ಕೆಲಸ ಮಾಡಿಸಿದ ಮ್ಯಾನೇಜರ್ Video

ಸಿಜೆಪಿ ಪ್ರತಿಭಟನೆ ವೇಳೆ ಭದ್ರತಾ ಸಿಬ್ಬಂದಿಯ ನೆಲಕ್ಕೆ ಹಾಕಿ ತುಳಿದ ಪ್ರತಿಭಟನಾಕಾರರು: Video

ರಾಹುಲ್ ಗಾಂಧಿ ಸಂಸತ್ ನಲ್ಲಿ ನೀಟ್ ಅಕ್ರಮ ಚರ್ಚೆ ಮಾಡಲು ನೋಟಿಸ್ ಕೂಡಾ ಕೊಡದೇ ಪ್ರತಿಭಟನೆ ಮಾಡ್ತಿದ್ದಾರೆ: ಜಿತೇಂದ್ರ ಸಿಂಗ್

ಸಿಜೆಪಿ ಪ್ರತಿಭಟನೆ ವೇಳೆ ತಲ್ವಾರ್ ಝಳಪಿಸಿದ್ರಾ: ವೈರಲ್ ವಿಡಿಯೋದಲ್ಲಿ ಏನಿದೆ

ಮುಂದಿನ ಸುದ್ದಿ
Show comments