ಶೇ.7.5 ಮೀಸಲಾತಿ ತಕ್ಷಣ ಜಾರಿಗೆ ಮುಖ್ಯಮಂತ್ರಿಗೆ ಆಗ್ರಹ

Webdunia
ಶುಕ್ರವಾರ, 17 ಡಿಸೆಂಬರ್ 2021 (18:22 IST)
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಮುಖತಹ ಭೇಟಿ ಮಾಡಿ ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ನಾಯಕ ಸಮಾಜದ ಸಮಾನ ಮನಸ್ಕರ ತಂಡ ಮನವಿ ಮಾಡಿತು. ಈ ವೇಳೆ ಶೇ.7.5 ಮೀಸಲಾತಿ ವಿಚಾರವನ್ನು ಬೆಳಗಾವಿ ಸದನದಲ್ಲಿ ಚೆರ್ಚೆ ಮಾಡಬೇಕು.  ಶೇ.7.5 ಮೀಸಲಾತಿ ವಿಚಾರವನ್ನು ತ್ರಿಸದಸ್ಯ ಸಮಿತಿಯಿಂದ ಹೊರಗಿಡಬೇಕು.  ಕೂಡಲೇ ಶೇ.7.5 ಮೀಸಲಾತಿಯನ್ನು ತಕ್ಷಣ ಜಾರಿ ಮಾಡಬೇಕು. ನಕಲಿ ಜಾತಿ ಪ್ರಮಾಣ ಪತ್ರದ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿತು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಈಗ ಮೀಸಲಾತಿ ಜಾರಿಗೆ ಕಾಲ ಸನ್ನಿತವಾಗಿದೆ ಎಂದು ಭರವಸೆ ನೀಡಿದರು. ಈ ವೇಳೆ ನಾಯಕ ಸಮಾಜದ ಸಮಾನ ಮನಸ್ಕರು ಕೇವಲ ಭರವಸೆ ನೀಡಿದರೆ ಸಾಲದು, ಇದು ಜಾರಿಯಾಗದಿದ್ದರೆ ಯಾವುದೇ ಕಾರಣಕ್ಕೂ ನಾಯಕ ಸಮಾಜದ ಹೋರಾಟ ನಿಲ್ಲುವುದಿಲ್ಲ. ನಿರಂತರವಾಗಿ ನವೀನ ಮಾದರಿಯ ಹೊಸ ಕ್ರಾಂತಿ ಆರಂಭಿಸಲಾಗುವುದು ಎಂದು ನೇರವಾಗಿ ಆಗ್ರಹಿಸಿದರು. 
ಈ ವೇಳೆ ರಮೇಶ್ ಹಿರೇಜಂಬೂರು, ರಜನಿ. ಎಂ.ಆರ್., ಮಾರಣ್ಣ ಪಾಳೇಗಾರ್, ಭರತ್, ಶುಭ ವೇಣುಗೋಪಾಲ್, ಭಾರತಿ ನಾಯಕ್, ಕುಪ್ಪೂರು ಶ್ರೀಧರ್, ಕವಿತಾ, ಸುಧೀರ್ ಹುಳ್ಳೊಳ್ಳಿ ಮತ್ತಿತರು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸ್ಸಾಂನ ಗಾಯಕ ಜುಬಿನ್ ಗರ್ಗ್ ನಿಧನ: ನ್ಯಾಯಯುತ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾದ ರಾಯಚೂರಿನ ಪಿಡಿಓಗೆ ಬಿಗ್ ಶಾಕ್

ಆರ್‌ಎಸ್‌ಎಸ್‌ ನಿಷೇಧದ ಹಿಂದಿನ ಉದ್ದೇಶದ ಬಗ್ಗೆ ನ್ಯಾ ಸಂತೋಷ ಹೆಗಡೆ ಸ್ಫೋಟಕ ಹೇಳಿಕೆ

ಸಚಿವೆಯಾದ ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿ ಹಿನ್ನೆಲೆ ಗೊತ್ತಾ

ಮುಂದಿನ ಸುದ್ದಿ
Show comments