ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 7 ದಶಕಗಳು ಕಳೆದ್ರೂ ಹಳ್ಳಿಗಳಿಗೆ ಇನ್ನೂ ವಿದ್ಯುತ್ ಸಂಪರ್ಕ ಇಲ್ಲ

Webdunia
ಶುಕ್ರವಾರ, 24 ಡಿಸೆಂಬರ್ 2021 (20:15 IST)
ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 7 ಕಳೆದ್ರೂ ಇದುವರೆಗೂ ಅದೇಷ್ಟೋ ಹಳ್ಳಿಗಳಿಗೆ ಈ ವಿದ್ಯುತ್ ಸಂಪರ್ಕವೇ ಕಲ್ಪಿಸಿಲ್ಲ..ರಾಯಚೂರಿನ ಸಿರವಾರ ಪಟ್ಟಣದ 14ನೇ ವಾರ್ಡಿನಲ್ಲಿ ವಿದ್ಯುತ್ ಸಂಪರ್ಕವೇ ಇಲ್ಲ..ವಾರ್ಡ್ ನಲ್ಲಿ ಜೆಸ್ಕಾಂ ಸಿಬ್ಬಂದಿ ವಿದ್ಯುತ್ ಸಂಪರ್ಕ ಕಡಿತ ಮಾಡಿ ಅಮಾನವೀಯತೆ ತೋರಿದ್ದಾರೆ. ಓದಿ ಜೀವನದಲ್ಲಿ ಏನನ್ನಾದರೂ ಸಾಧಿಸಬೇಕು ಎಂಬ ಕನಸಿಗೂ ಕತ್ತರಿ ಬಿದ್ದಿದೆ. ಉಜ್ವಲ ಭವಿಷ್ಯ ರೂಪಿಸಬೇಕಾದ ವಿದ್ಯಾರ್ಥಿಗಳು ಮೇಣದ ಬತ್ತಿ ಹಿಡಿದು ಓದುವ ಹೀನ ಪರಿಸ್ಥಿತಿ ಎದುರಾಗಿದೆ. ಈಗ ಪರೀಕ್ಷೆಯ ದಿನ ಬಂದಿದೆ. ಜೆಸ್ಕಾಂ ಸಿಬ್ಬಂದಿಗಳ ವಿದ್ಯುತ್ ಕಡಿತ ಮಾಡಿ ಅವರು ಓದಿ ಅಡ್ಡಿಯಾಗಿ ಅನಿಂತಿದ್ದಿದ್ರಿಂದ ಪರೀಕ್ಷೆಗೆ ಓದಿಕೊಳ್ಳಲಾಗದೇ ಒದ್ದಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments