Webdunia - Bharat's app for daily news and videos

Install App

2 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅನಾಹುತ: 7 ಮಂದಿ ಸಜೀವದಹನ

Webdunia
ಶನಿವಾರ, 7 ಮೇ 2022 (14:24 IST)
ಎರಡು ಅಂತಸ್ತಿನ ವಸತಿ ಸಮುಚ್ಚಯದಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ 7 ಮಂದಿ ಸಜೀವ ದಹನಗೊಂಡಿರುವ ಘಟನೆ ಮಧ್ಯ ಪ್ರದೇಶದ ರಾಜಧಾನಿ ಇಂದೋರ್‌ನ ವಿಜಯನಗರದಲ್ಲಿ ಜರುಗಿದೆ.
 11 ಮಂದಿಗೆ ಸುಟ್ಟ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಟ್ಟ ಹೊಗೆ ಆವರಿಸಿದ್ದರಿಂದ ಉಸಿರುಗಟ್ಟಿದ್ದ ವಾತವರಣ ನಿರ್ಮಾಣವಾದ್ದರಿಂದ ಸಾವಿನ ಪ್ರಮಾಣ ಹೆಚ್ಚಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಲೆಕ್ಟ್ರಿಕ್‌ ಸ್ವಿಚ್‌ ಬೋರ್ಡ್‌ನಲ್ಲಿ ಶಾರ್ಟ್‌ ಸರ್ಕ್ಯೂಟ್‌ ಆಗಿರುವ ಕಾರಣ ಅವಘಡ ಸಂಭವಿಸಿದೆ ಎಂದು ವಿಜಯನಗರ ಠಾಣಾಧಿಕಾರಿ ತಹಜೀಬ್‌ ಖಾಜಿ ತಿಳಿಸಿದ್ದಾರೆ. ಸದ್ಯ ಅಗ್ನಿ ಶಾಮಕ ಇಲಾಖೆ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments