Webdunia - Bharat's app for daily news and videos

Install App

ಆಫ್ಘಾನಿಸ್ತಾನದಿಂದ ಮಂಗಳೂರಿಗೆ ಮರಳಿದ 7 ಮಂದಿ

Webdunia
ಬುಧವಾರ, 25 ಆಗಸ್ಟ್ 2021 (17:33 IST)

ಅಫ್ಘಾನಿಸ್ತಾನದ ನಲ್ಲಿದ್ದ ಮಂಗಳೂ

ರಿನ ಏಳು ಮಂದಿ ಸುರಕ್ಷಿತವಾಗಿ ತಮ್ಮ ಮನೆ ಸೇರಿದ್ದಾರೆ. ಪ್ರಸಾದ್ ಆನಂದ್, ದಿನೇಶ್ ರೈ, ಶ್ರವಣ್ ಅಂಚನ್, ಜಗದೀಶ್ ಪೂಜಾರಿ, ಡೆಸ್ಮಂಡ್ ಡೇವಿಡ್ ಡಿಸೋಜಾ, ಡೆನ್ಸಿಲ್ ಮೊಂತೆರೋ, ಮೆಲ್ವಿನ್ ಮೊಂತೆರೋ, ಅಪಘಾನಿಸ್ತಾನದಿಂದ ಬಂದವರು.

ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಮಂಗಳೂರು ನಗರದ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ಮಂಗಳೂರಿನ ಏಳು ಮಂದಿ ಸುರಕ್ಷಿತವಾಗಿ ತಮ್ಮ ಮನೆ ಸೇರಿದ್ದು, ಇನ್ನು ಯಾರಾದರೂ ಅಫ್ಘಾನಿಸ್ತಾನದಲ್ಲಿ ಬಾಕಿಯಾಗಿ ಹಿಂದಿರುಗುವವರಿದ್ದರೆ ಮಾಹಿತಿ ನೀಡಿದರು.

ಸಂಬಂಧಪಟ್ಟವರ ಮೂಲಕ ವಾಪಸ್ ಕರೆಸಲು ಕ್ರಮ ವಹಿಸಲಾಗುವುದು. ರಾಜ್ಯದ ನೋಡಲ್ ಅಧಿಕಾರಿಯಾಗಿ ನೇಮಕವಾಗಿರುವ ಎಡಿಜಿಪಿ ಉಮೇಶ್ ಕುಮಾರ್ ರಿಗೆ ಮಾಹಿತಿಯನ್ನು ಒದಗಿಸಲಾಗುವುದು ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಡಿಯೊ: ಇಂಡೋನೇಷ್ಯಾದಲ್ಲಿ ಬೆಳ್ಳಂಬೆಳಿಗ್ಗೆ ನಡುಗಿದ ಭೂಮಿ: ಕರಾವಳಿಗೆ ಭೀಕರ ಸುನಾಮಿಯ ಎಚ್ಚರಿಕೆ

ಸಿಎಂ ಆಗಿ ಡಿಕೆ ಶಿವಕುಮಾರ್ ಮೊದಲ ಧ್ವಜಾರೋಹಣ, ವಿಶೇಷ ಧಿರಿಸಿನಲ್ಲಿ ಮಿಂಚಿದ ಡಿಕೆಶಿ

2014ರಲ್ಲಿ ಕೊಟ್ಟ ಮಾತಿನಂತೆ ಇಂದು ನಕ್ಸಲಿಸಂ ದೇಶದಲ್ಲಿ ಕೊನೆಯುಸಿರೆಳೆಯುತ್ತಿದೆ

ಶಾಲೆಯ ಕ್ಯಾಂಟೀನ್ ಪ್ಯಾಟೀಸ್ ಊಟ ಸೇವಿಸಿದ್ದ ಪಿಯುಸಿ ವಿದ್ಯಾರ್ಥಿ ಅನುಮಾನಸ್ಪದ ಸಾವು

ರಾಜ್ಯದಲ್ಲಿ ಗುಟ್ಕಾ, ಪಾನ್ ನಿಷೇಧ ಹಿಂಪಡೆದ ಸರ್ಕಾರ, ಡಿಕೆ ಶಿವಕುಮಾರ್ ಕೊಟ್ಟ ಕಾರಣ ಇಲ್ಲಿದೆ

ಮುಂದಿನ ಸುದ್ದಿ
Show comments