Webdunia - Bharat's app for daily news and videos

Install App

ಆಫ್ಘಾನಿಸ್ತಾನದಿಂದ ಮಂಗಳೂರಿಗೆ ಮರಳಿದ 7 ಮಂದಿ

Webdunia
ಬುಧವಾರ, 25 ಆಗಸ್ಟ್ 2021 (17:33 IST)

ಅಫ್ಘಾನಿಸ್ತಾನದ ನಲ್ಲಿದ್ದ ಮಂಗಳೂ

ರಿನ ಏಳು ಮಂದಿ ಸುರಕ್ಷಿತವಾಗಿ ತಮ್ಮ ಮನೆ ಸೇರಿದ್ದಾರೆ. ಪ್ರಸಾದ್ ಆನಂದ್, ದಿನೇಶ್ ರೈ, ಶ್ರವಣ್ ಅಂಚನ್, ಜಗದೀಶ್ ಪೂಜಾರಿ, ಡೆಸ್ಮಂಡ್ ಡೇವಿಡ್ ಡಿಸೋಜಾ, ಡೆನ್ಸಿಲ್ ಮೊಂತೆರೋ, ಮೆಲ್ವಿನ್ ಮೊಂತೆರೋ, ಅಪಘಾನಿಸ್ತಾನದಿಂದ ಬಂದವರು.

ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಮಂಗಳೂರು ನಗರದ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ಮಂಗಳೂರಿನ ಏಳು ಮಂದಿ ಸುರಕ್ಷಿತವಾಗಿ ತಮ್ಮ ಮನೆ ಸೇರಿದ್ದು, ಇನ್ನು ಯಾರಾದರೂ ಅಫ್ಘಾನಿಸ್ತಾನದಲ್ಲಿ ಬಾಕಿಯಾಗಿ ಹಿಂದಿರುಗುವವರಿದ್ದರೆ ಮಾಹಿತಿ ನೀಡಿದರು.

ಸಂಬಂಧಪಟ್ಟವರ ಮೂಲಕ ವಾಪಸ್ ಕರೆಸಲು ಕ್ರಮ ವಹಿಸಲಾಗುವುದು. ರಾಜ್ಯದ ನೋಡಲ್ ಅಧಿಕಾರಿಯಾಗಿ ನೇಮಕವಾಗಿರುವ ಎಡಿಜಿಪಿ ಉಮೇಶ್ ಕುಮಾರ್ ರಿಗೆ ಮಾಹಿತಿಯನ್ನು ಒದಗಿಸಲಾಗುವುದು ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments