ಆಫ್ಘಾನಿಸ್ತಾನದಿಂದ ಮಂಗಳೂರಿಗೆ ಮರಳಿದ 7 ಮಂದಿ

Webdunia
ಬುಧವಾರ, 25 ಆಗಸ್ಟ್ 2021 (17:33 IST)

ಅಫ್ಘಾನಿಸ್ತಾನದ ನಲ್ಲಿದ್ದ ಮಂಗಳೂ

ರಿನ ಏಳು ಮಂದಿ ಸುರಕ್ಷಿತವಾಗಿ ತಮ್ಮ ಮನೆ ಸೇರಿದ್ದಾರೆ. ಪ್ರಸಾದ್ ಆನಂದ್, ದಿನೇಶ್ ರೈ, ಶ್ರವಣ್ ಅಂಚನ್, ಜಗದೀಶ್ ಪೂಜಾರಿ, ಡೆಸ್ಮಂಡ್ ಡೇವಿಡ್ ಡಿಸೋಜಾ, ಡೆನ್ಸಿಲ್ ಮೊಂತೆರೋ, ಮೆಲ್ವಿನ್ ಮೊಂತೆರೋ, ಅಪಘಾನಿಸ್ತಾನದಿಂದ ಬಂದವರು.

ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಮಂಗಳೂರು ನಗರದ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ಮಂಗಳೂರಿನ ಏಳು ಮಂದಿ ಸುರಕ್ಷಿತವಾಗಿ ತಮ್ಮ ಮನೆ ಸೇರಿದ್ದು, ಇನ್ನು ಯಾರಾದರೂ ಅಫ್ಘಾನಿಸ್ತಾನದಲ್ಲಿ ಬಾಕಿಯಾಗಿ ಹಿಂದಿರುಗುವವರಿದ್ದರೆ ಮಾಹಿತಿ ನೀಡಿದರು.

ಸಂಬಂಧಪಟ್ಟವರ ಮೂಲಕ ವಾಪಸ್ ಕರೆಸಲು ಕ್ರಮ ವಹಿಸಲಾಗುವುದು. ರಾಜ್ಯದ ನೋಡಲ್ ಅಧಿಕಾರಿಯಾಗಿ ನೇಮಕವಾಗಿರುವ ಎಡಿಜಿಪಿ ಉಮೇಶ್ ಕುಮಾರ್ ರಿಗೆ ಮಾಹಿತಿಯನ್ನು ಒದಗಿಸಲಾಗುವುದು ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಫೋಟಕ್ಕೂ ಮುನ್ನಾ ಮನೆಗೆ ಭೇಟಿ ಕೊಟ್ಟ ಬಾಂಬರ್‌ ಉಮರ್ ಮಾಡಿದ್ದೇನು ಗೊತ್ತಾ

Karnataka Weather, ಚಳಿಯ ಜತೆಗೆ ರಾಜ್ಯದ ಈ ಭಾಗದಲ್ಲಿ ಇಂದು, ನಾಳೆ ಮಳೆ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಮುಂದಿನ ಸುದ್ದಿ
Show comments