Select Your Language

Notifications

webdunia
webdunia
webdunia
webdunia

ಕೃಷ್ಣೆಗೆ 7 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಕೃಷ್ಣೆಗೆ 7 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
ಬಾಗಲಕೋಟೆ , ಶುಕ್ರವಾರ, 7 ಜುಲೈ 2023 (19:06 IST)
ಮಹಾರಾಷ್ಟ್ರದಲ್ಲಿ ಸತತ ಮಳೆ ಹಿನ್ನೆಲೆ, ರಾಜಾಪೂರ್ ಡ್ಯಾಂನಿಂದ ಕೃಷ್ಣಾ ನದಿಗೆ 7 ಸಾವಿರ ಕ್ಯೂಸೆಕ್ ನೀರನ್ನ ಬಿಡುಗಡೆ ಮಾಡಲಾಗಿದೆ. ರಾಜಾಪೂರ ಡ್ಯಾಂನಿಂದ ಕೃಷ್ಣಾ ನದಿಗೆ 7,120 ಕ್ಯೂಸೆಕ್ ನೀರು ಹರಿಬಿಟ್ಟಿದ್ದು, ನೀರು ಬಾಗಲಕೋಟೆ ಜಿಲ್ಲೆಯ ಹಿಪ್ಪರಗಿ ಬ್ಯಾರೇಜ್ ತಲುಪಿದೆ. ನೀರಿಲ್ಲದೇ ಬರಿದಾಗಿದ್ದ ಕೃಷ್ಣೆಗೆ ಜೀವ ಕಳೆ ಬಂದಿದೆ.. ಕಳೆದ 3 ವರ್ಷಗಳಲ್ಲಿ ಕೃಷ್ಣಾ ನದಿ ತುಂಬಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದ್ದವು.. ಈ ಬಾರಿ ನೀರಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ

Share this Story:

Follow Webdunia kannada

ಮುಂದಿನ ಸುದ್ದಿ

ಅಂಗಡಿ ಮುಂಗಟ್ಟುಗಳಿಗೆ ನುಗ್ಗಿದ ನೀರು