Webdunia - Bharat's app for daily news and videos

Install App

ಜೆಡಿಎಸ್ ಅಭ್ಯರ್ಥಿಗೆ 7 ಟನ್ ತೂಕದ ಸೇಬಿನ ಹಾರ ಮಾಲಾರ್ಪಣೆ

Webdunia
ಶುಕ್ರವಾರ, 4 ಮೇ 2018 (17:14 IST)
ಶ್ರೀರಂಗಪಟ್ಟಣ ತಾಲ್ಲೂಕಿನ ಅರಕೆರೆ ಗ್ರಾಮದಲ್ಲಿ ಜೆಡಿಎಸ್ ಅಭ್ಯರ್ಥಿಯಾದ ರವೀಂದ್ರ ಶ್ರೀಕಂಠಯ್ಯಗೆ ಬೃಹತ್ ಆ್ಯಪಲ್ ಹಾರ ಮಾಲಾರ್ಪಣೆ ಮಾಡಲಾಗಿದೆ.
ರವೀಂದ್ರ ಶ್ರೀಕಂಠಯ್ಯ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗೆ ಅದ್ದೂರಿ ಸ್ಚಾಗತ ಮಾಡಿದ ಅರಕೆರೆ ಗ್ರಾಮಸ್ಥರು  7 ಟನ್ ತೂಕದ ಸೇಬಿನ ಹಾರ ಮಾಲಾರ್ಪಣೆ ಮಾಡಿ ಹೃದಯಪೂರ್ವಕ ಸ್ವಾಗತ ಕೋರಿದರು.
 
ಅರಕೆರೆ ಗ್ರಾಮ ರವೀಂದ್ರ ಶ್ರೀಕಂಠಯ್ಯ ತವರೂರು. ತವರೂರಿಗೆ ಚುನಾವಣಾ ಪ್ರಚಾರಕ್ಕೆ ಬಂದಿದ್ದ ರವೀಂದ್ರ ಶ್ರೀಕಂಠಯ್ಯ ಸಾವಿರಾರು ಜೆಡಿಎಸ್ ಕಾರ್ಯಕರ್ತರಿಂದ ಅಭೂತಪೂರ್ವ ಸ್ವಾಗತ ‌‌‌‌‌ದೊರೆತಿದ್ದಲ್ಲದೇ ಇದೇ ವೇಳೆ ಬೆಳಗೊಳ ಗ್ರಾ.ಪ ಅಧ್ಯಕ್ಷೆ ಮುಂಜುಳಮ್ಮ ಚುನಾವಣಾ ಖರ್ಚಿಗಾಗಿ ರವೀಂದ್ರ ಶ್ರೀಕಂಠಯ್ಯ ಪತ್ನಿಗೆ 1.05 ಲಕ್ಷ ರೂ ದೇಣಿಗೆ ನೀಡಿ ಔದಾರ್ಯತೆಯನ್ನು ಮೆರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments