4 ವರ್ಷಗಳಲ್ಲಿ ರಾಜ್ಯಕ್ಕೆ 722 ಕೋಟಿ ನಷ್ಟ!

Webdunia
ಮಂಗಳವಾರ, 28 ಫೆಬ್ರವರಿ 2023 (07:50 IST)
ಬೆಂಗಳೂರು : ಆನ್ಲೈನ್ ವ್ಯವಹಾರ ಹೆಚ್ಚಿದಂತೆ ಸೈಬರ್ ವಂಚಕರ ಜಾಲ ಬೃಹತ್ತಾಗಿ ಬೆಳೆದಿದ್ದು, ನೇರವಾಗಿ ಗ್ರಾಹಕರ ಖಾತೆಗೆ ಕನ್ನ ಹಾಕುವ ಕೆಲಸ ನಡೆಯುತ್ತಿದೆ.
 
ಹಾಗೆಯೇ 2019 ರಿಂದ 2023ರ ವರೆಗೆ ಸೈಬರ್ ಅಪರಾಧಗಳ ಅಡಿಯಲ್ಲಿ ಬರೋಬ್ಬರಿ 722 ಕೋಟಿ ರೂ. ರಾಜ್ಯಕ್ಕೆ ನಷ್ಟವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಾಖಲಾಗಿದ್ದು, 722 ಕೋಟಿ ರೂ. ನಷ್ಟವಾಗಿದೆ ಎಂಬ ಅಂಕಿ-ಅಂಶ ಇಲಾಖೆ ಬಿಡುಗಡೆ ಮಾಡಿದೆ.

ಅದರಲ್ಲಿ ಸ್ವಲ್ಪ ಪ್ರಮಾಣದ ಹಣವನ್ನು ಪೊಲೀಸರು ಸಂಗ್ರಹಿಸಿಕೊಟ್ಟಿದ್ದಾರೆ ಎನ್ನಲಾಗಿದೆ. ಅಲ್ಲದೆ, ಸೈಬರ್ ಅಪರಾಧಗಳಿಂದ ಎಚ್ಚರ ವಹಿಸುವಂತೆ ವಿಶೇಷ ಕೈಪಿಡಿ ಸಿದ್ಧಪಡಿಸಿದ್ದು, ಯುವಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತಲುಪಿಸುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್‌ ಸಿಎಂ ಆಗಬೇಕೆಂದ ಮಂಡ್ಯ ಶಾಸಕ, ಕಾರಣ ಕೊಟ್ಟಿದ್ದು ಹಾಗೇ

ಬೆಂಗಳೂರು ದರೋಡೆ ಕೇಸ್: ಒಟ್ಟು ಎಷ್ಟು ಹಣ ಸಿಕ್ಕಿದೆ ಪೊಲೀಸ್ ಆಯುಕ್ತರಿಂದ ಖಚಿತ ಮಾಹಿತಿ

ಮೆಗಾ ಸಿಟಿ ಪ್ರಾಜೆಕ್ಟ್, ಕೈ ಶಾಸಕ ಸಿಪಿ ಯೋಗೇಶ್ವರ್‌ಗೆ ಬಿಗ್ ರಿಲೀಫ್‌

ಕಾಂಗ್ರೆಸ್ ನಲ್ಲಿ ಕುರ್ಚಿ ಜಟಾಪಟಿ ನಡುವೆ ರಾಷ್ಟ್ರೀಯ ನಾಯಕರ ಭೇಟಿಯಾದ ವಿಜಯೇಂದ್ರ

ಸಿಎಂ ಆಗಲು ಮತ್ತೊಂದು ಹೊಸ ದಾಳ ಉರುಳಿಸಿದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments