Select Your Language

Notifications

webdunia
webdunia
webdunia
webdunia

72ನೇ ಗಣರಾಜ್ಯೋತ್ಸವ ದಿನಾಚರಣೆ; ವಿವಿಧ ಕಡೆ ರಾಜಕೀಯ ನಾಯಕರಿಂದ ಧ್ವಜಾರೋಹಣ

72ನೇ ಗಣರಾಜ್ಯೋತ್ಸವ ದಿನಾಚರಣೆ; ವಿವಿಧ ಕಡೆ ರಾಜಕೀಯ ನಾಯಕರಿಂದ ಧ್ವಜಾರೋಹಣ
ಬೆಂಗಳೂರು , ಮಂಗಳವಾರ, 26 ಜನವರಿ 2021 (11:25 IST)
ಬೆಂಗಳೂರು : ಇಂದು 72ನೇ ಗಣರಾಜ್ಯೋತ್ಸವ ದಿನಾಚರಣೆಯ ಹಿನ್ನಲೆಯಲ್ಲಿ  ಇಂದು ವಿವಿಧ ಕಡೆ ರಾಜಕೀಯ ನಾಯಕರು ಧ್ವಜಾರೋಹಣ ಕಾರ್ಯಕ್ರಮ ನಡೆಸಿದ್ದಾರೆ.

ಚಿತ್ರದುರ್ಗದಲ್ಲಿ ಸಚಿವ ಶ್ರೀರಾಮುಲು ಧ್ವಜಾರೋಹಣ ನಡೆಸಿದ್ದಾರೆ. ಕಲಬುರಗಿಯಲ್ಲಿ ಸಚಿವ ಉಮೇಶ್ ಕತ್ತಿ, ಬಳ್ಳಾರಿಯಲ್ಲಿ ಸಚಿವ ಆನಂದ್ ಸಿಂಗ್, ಕೊಪ್ಪಳದಲ್ಲಿ ಸಚಿವ ಬಿಸಿ ಪಾಟೀಲ್ ,  ಧ್ವಜಾರೋಹಣ ಕಾರ್ಯಕ್ರಮ ನೇರವೇರಿಸಿದ್ದಾರೆ.

ಹಾಗೇ ಚಿಕ್ಕಬಳ್ಳಾಪುರದಲ್ಲಿ ಸಚಿವ ಡಾ.ಸುಧಾಕರ್, ಗದಗದಲ್ಲಿ ಸಚಿವ ಸಿ.ಸಿ.ಪಾಟೀಲ್ , ದೇವನಹಳ್ಳಿಯಲ್ಲಿ ಸಚಿವ ಆರ್.ಅಶೋಕ್ , ಯಾದಗಿರಿಯಲ್ಲಿ ಸಚಿವ ಮುರುಗೇಶ್ ನಿರಾಣಿ ಧ್ವಜಾರೋಹಣ ಕಾರ್ಯಕ್ರಮ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

72ನೇ ಗಣರಾಜ್ಯೋತ್ಸವ ; ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ