Webdunia - Bharat's app for daily news and videos

Install App

72ನೇ ಗಣರಾಜ್ಯೋತ್ಸವ ದಿನಾಚರಣೆ; ವಿವಿಧ ಕಡೆ ರಾಜಕೀಯ ನಾಯಕರಿಂದ ಧ್ವಜಾರೋಹಣ

Webdunia
ಮಂಗಳವಾರ, 26 ಜನವರಿ 2021 (11:25 IST)
ಬೆಂಗಳೂರು : ಇಂದು 72ನೇ ಗಣರಾಜ್ಯೋತ್ಸವ ದಿನಾಚರಣೆಯ ಹಿನ್ನಲೆಯಲ್ಲಿ  ಇಂದು ವಿವಿಧ ಕಡೆ ರಾಜಕೀಯ ನಾಯಕರು ಧ್ವಜಾರೋಹಣ ಕಾರ್ಯಕ್ರಮ ನಡೆಸಿದ್ದಾರೆ.

ಚಿತ್ರದುರ್ಗದಲ್ಲಿ ಸಚಿವ ಶ್ರೀರಾಮುಲು ಧ್ವಜಾರೋಹಣ ನಡೆಸಿದ್ದಾರೆ. ಕಲಬುರಗಿಯಲ್ಲಿ ಸಚಿವ ಉಮೇಶ್ ಕತ್ತಿ, ಬಳ್ಳಾರಿಯಲ್ಲಿ ಸಚಿವ ಆನಂದ್ ಸಿಂಗ್, ಕೊಪ್ಪಳದಲ್ಲಿ ಸಚಿವ ಬಿಸಿ ಪಾಟೀಲ್ ,  ಧ್ವಜಾರೋಹಣ ಕಾರ್ಯಕ್ರಮ ನೇರವೇರಿಸಿದ್ದಾರೆ.

ಹಾಗೇ ಚಿಕ್ಕಬಳ್ಳಾಪುರದಲ್ಲಿ ಸಚಿವ ಡಾ.ಸುಧಾಕರ್, ಗದಗದಲ್ಲಿ ಸಚಿವ ಸಿ.ಸಿ.ಪಾಟೀಲ್ , ದೇವನಹಳ್ಳಿಯಲ್ಲಿ ಸಚಿವ ಆರ್.ಅಶೋಕ್ , ಯಾದಗಿರಿಯಲ್ಲಿ ಸಚಿವ ಮುರುಗೇಶ್ ನಿರಾಣಿ ಧ್ವಜಾರೋಹಣ ಕಾರ್ಯಕ್ರಮ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

ಮುಂದಿನ ಸುದ್ದಿ
Show comments