Webdunia - Bharat's app for daily news and videos

Install App

ರಾಜ್ಯದಲ್ಲಿ 75 ಸರ್ಕಾರಿ ಶಾಲೆಗಳು ನೇತಾಜಿ ಅಮೃತ ಶಾಲೆ ಎಂದು ಘೋಷಣೆ

Webdunia
ಬುಧವಾರ, 26 ಜನವರಿ 2022 (21:16 IST)
ಬೆಂಗಳೂರು:-ರಾಜ್ಯದಲ್ಲಿ ಪ್ರತಿ ಜಿಲ್ಲೆಯ ಎರಡು ಶಾಲೆಗಳಂತೆ ರಾಜ್ಯದ 75 ಶಾಲೆಗಳನ್ನು ನೇತಾಜಿ ಅಮೃತ ಶಾಲೆಗಳೆಂದು  ರಾಜ್ಯ ಸರ್ಕಾರ ಘೋಷಿಸಿದೆ.
ಈ ಶಾಲೆಗಳಲ್ಲಿ ಎನ್ ಸಿಸಿ ಘಟಕಗಳನ್ನು ಸ್ಥಾಪಿಸಲಾಗುತ್ತದೆ ಎಂದು ತಿಳಿಸಿದೆ. ಈ ಬಗ್ಗೆ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರ್ಕಾರದ ಅಪರ ಕಾರ್ಯದರ್ಶಿ ನಡಾವಳಿ ಹೊರಡಿಸಿದ್ದು, ರಾಜ್ಯದಲ್ಲಿ ಪ್ರತಿ ಜಿಲ್ಲೆಗೆ ಕನಿಷ್ಠ 2ರಂತೆ ಒಟ್ಟು 75 ಸರ್ಕಾರಿ ಶಾಲೆಗಳನ್ನು ಆಯ್ಕೆ ಮಾಡಿದೆ.
ನೇತಾಜಿ ಅಮೃತ ಶಾಲೆಗಳೆಂದು ಘೋಷಿಸಲ್ಪಟ್ಟ ಪ್ರತಿ ಶಾಲೆಯಿಂದ 100 ವಿದ್ಯಾರ್ಥಿಗಳಂತೆ ಒಟ್ಟು 7500 ವಿದ್ಯಾರ್ಥಿಗಳಿಗೆ ಎನ್ ಸಿ ಸಿ ತರಬೇತಿ ನೀಡಲು ಅನುಕೂಲವಾಗುವಂತೆ ಅದಕ್ಕೆ ತಗಲುವ ವೆಚ್ಚ ಒಬ್ಬ ವಿದ್ಯಾರ್ಥಿಗೆ 12,000 ರೂ.ಗಳಂತೆ ಅನುದಾನ ಮಂಜೂರು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

RCB Victory Parade: ಕಾಲ್ತುಳಿತದಲ್ಲಿ ಮೂವರು ಫ್ಯಾನ್ಸ್ ಸಾವು, ಹಲವು ಮಂದಿಗೆ ಗಾಯ

ಮುಂದಿನ ಸುದ್ದಿ
Show comments