Webdunia - Bharat's app for daily news and videos

Install App

75 ವರ್ಷದ ವೃದ್ಧೆಯನ್ನು ಅಪಹರಿಸಿ ಹತ್ಯೆ

Webdunia
ಶನಿವಾರ, 18 ಅಕ್ಟೋಬರ್ 2014 (11:56 IST)
75  ವೃದ್ಧೆಯನ್ನು ಅಪಹರಿಸಿದ ಯುವಕರಿಬ್ಬರು, ಆಕೆಯನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

ಹಣಕಾಸಿನ ಸಂಬಂಧ ಈ ದುಷ್ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದ್ದು ಆರೋಪಿಗಳಾದ ಶ್ರೀಧರ್ ( 25) ಮತ್ತು ಬಸವರಾಜ್( 26) ಅವರನ್ನು ಬಂಧಿಸಲಾಗಿದೆ.
 
ನಿವೃತ್ತ ಶಿಕ್ಷಣ ಸಂಯೋಜಕಿ ಆಗಿದ್ದ ರಾಣೆಬೆನ್ನೂರಿನ ವಿನಾಯಕ ನಗರದ ನಿವಾಸಿ ಲೀಲಾವತಿಯವರನ್ನು ಅಕ್ಟೋಬರ್ 16 ರಂದು ಅಪಹರಿಸಿದ್ದ ಆರೋಪಿಗಳು, ಅಮಾನುಷವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ರಾಣೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments