Webdunia - Bharat's app for daily news and videos

Install App

ವಿದ್ಯುತ್ ತಂತಿ ತುಂಡಾಗಿ 8 ಗುಡಿಸಲು ಭಸ್ಮ

Webdunia
ಭಾನುವಾರ, 26 ಫೆಬ್ರವರಿ 2023 (11:16 IST)
ರಾಯಚೂರು : ಜಿಲ್ಲೆಯ ದೇವದುರ್ಗ ತಾಲೂಕಿನ ಜಾಗಟಗಲ್ ಗ್ರಾಮದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ 8 ಗುಡಿಸಲು ಹಾಗೂ ಹತ್ತಿ ಬೆಳೆ ಭಸ್ಮವಾಗಿದ್ದು, ಕೋಟ್ಯಂತರ ರೂಪಾಯಿ ಹಾನಿ ಸಂಭವಿಸಿದೆ.

ಅಂದಾಜು 1 ಸಾವಿರ ಕ್ವಿಂಟಾಲ್ ಹತ್ತಿ, 30 ಲಕ್ಷ ನಗದು, ಚಿನ್ನಾಭರಣ ಅಗ್ನಿಗಾಹುತಿಯಾಗಿದೆ. ಆಂಧ್ರಪ್ರದೇಶ ಮೂಲದ ನಾಗೇಶ್ವರರಾವ್, ರಾಮಕೃಷ್ಣ, ಶೇಷಯ್ಯ ಎಂಬುವವರಿಗೆ ಸೇರಿದ ಗುಡಿಸಲುಗಳಿಗೆ ಬೆಂಕಿ ತಗುಲಿದ್ದು, ಗುಡಿಸಲುಗಳಲ್ಲಿದ್ದ ದವಸ ಧಾನ್ಯ ಸೇರಿ ವಸ್ತುಗಳೆಲ್ಲ ಸುಟ್ಟು ಕರಕಲಾಗಿವೆ.

ಎರಡು ಬೈಕ್ಗಳು ಸಂಪೂರ್ಣ ಸುಟ್ಟಿವೆ, ಅಡುಗೆ ಅನಿಲದ ಸಿಲಿಂಡರ್ ಸ್ಫೋಟಿಸಿವೆ. ಒಂದು ಕೋಟಿ ರೂ.ಗೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಮೆಣಸಿನಕಾಯಿ ಬೆಳೆ ಮಾರಾಟ ಮಾಡಿದ್ದ ಲಕ್ಷಾಂತರ ರೂ. ನಗದು ಸಹ ಅಗ್ನಿ ಪಾಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments