Webdunia - Bharat's app for daily news and videos

Install App

ವಿದ್ಯುತ್ ತಂತಿ ತುಂಡಾಗಿ 8 ಗುಡಿಸಲು ಭಸ್ಮ

Webdunia
ಭಾನುವಾರ, 26 ಫೆಬ್ರವರಿ 2023 (11:16 IST)
ರಾಯಚೂರು : ಜಿಲ್ಲೆಯ ದೇವದುರ್ಗ ತಾಲೂಕಿನ ಜಾಗಟಗಲ್ ಗ್ರಾಮದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ 8 ಗುಡಿಸಲು ಹಾಗೂ ಹತ್ತಿ ಬೆಳೆ ಭಸ್ಮವಾಗಿದ್ದು, ಕೋಟ್ಯಂತರ ರೂಪಾಯಿ ಹಾನಿ ಸಂಭವಿಸಿದೆ.

ಅಂದಾಜು 1 ಸಾವಿರ ಕ್ವಿಂಟಾಲ್ ಹತ್ತಿ, 30 ಲಕ್ಷ ನಗದು, ಚಿನ್ನಾಭರಣ ಅಗ್ನಿಗಾಹುತಿಯಾಗಿದೆ. ಆಂಧ್ರಪ್ರದೇಶ ಮೂಲದ ನಾಗೇಶ್ವರರಾವ್, ರಾಮಕೃಷ್ಣ, ಶೇಷಯ್ಯ ಎಂಬುವವರಿಗೆ ಸೇರಿದ ಗುಡಿಸಲುಗಳಿಗೆ ಬೆಂಕಿ ತಗುಲಿದ್ದು, ಗುಡಿಸಲುಗಳಲ್ಲಿದ್ದ ದವಸ ಧಾನ್ಯ ಸೇರಿ ವಸ್ತುಗಳೆಲ್ಲ ಸುಟ್ಟು ಕರಕಲಾಗಿವೆ.

ಎರಡು ಬೈಕ್ಗಳು ಸಂಪೂರ್ಣ ಸುಟ್ಟಿವೆ, ಅಡುಗೆ ಅನಿಲದ ಸಿಲಿಂಡರ್ ಸ್ಫೋಟಿಸಿವೆ. ಒಂದು ಕೋಟಿ ರೂ.ಗೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಮೆಣಸಿನಕಾಯಿ ಬೆಳೆ ಮಾರಾಟ ಮಾಡಿದ್ದ ಲಕ್ಷಾಂತರ ರೂ. ನಗದು ಸಹ ಅಗ್ನಿ ಪಾಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ 76ನೇ ಜನ್ಮದಿನ: ಆಶೀರ್ವಾದ ಕಾ ದೀಯಾ ಮತ್ತು ಸೇವಾ ಸಂಕಲ್ಪ ಅಭಿಯಾನಕ್ಕೆ ದೇಶಾದ್ಯಂತ ಚಾಲನೆ

ಕರ್ನಾಟಕ ಹವಾಮಾನ ವರದಿ: ಇಂದು ನಿಮ್ಮ ಜಿಲ್ಲೆಯಲ್ಲಿ ಮಳೆಯಾಗಲಿದೆಯೇ, ಇಲ್ಲಿದೆ ವಿವರ

ಇನ್ನೊಬ್ಬಳೊಂದಿಗೆ ಸಿಕ್ಕಿಬಿದ್ದ ಪ್ರಿಯಕರ: ಚಕಾರ ಎತ್ತಿದ ಪ್ರೇಯಸಿ ಮೇಲೆಯೇ ಕಾರು ಹರಿಸಿ ಪರಾರಿ Video

ಅಬ್ಬಾ ನಿಜಕ್ಕೂ ಭಯಾನಕ… ಎಕ್ಸ್ ಪ್ರೆಸ್ ರೈಲಿಗೆ ಅಡಿಗೆ ಸಿಲುಕಿದವು ಹತ್ತಾರು ಮೇಕೆಗಳು Video

ಒಂದೇ ಕಪ್ಪು ಚುಕ್ಕೆಯಿಲ್ಲದೇ ದೇಶ ಮುನ್ನಡೆಸುತ್ತಿದ್ದಾರೆ ಮೋದಿ ಜೀ: ವಿಜಯೇಂದ್ರ ಹೊಗಳಿಕೆ

ಮುಂದಿನ ಸುದ್ದಿ
Show comments