Webdunia - Bharat's app for daily news and videos

Install App

ಎಂ.ಬಿ.ಪಾಟೀಲ್ ಸೇರಿ 8 ಜನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

Webdunia
ಶನಿವಾರ, 22 ಡಿಸೆಂಬರ್ 2018 (18:09 IST)
ಕಾಂಗ್ರೆಸ್ ನಲ್ಲಿ ಭಿನ್ನಮತದ ಕೆಂಡ ಮಡಿಲಲ್ಲಿ ಇರುವಂತೆಯೇ 8 ಜನ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಸಚಿವರಾಗಿ ನೇಮಕಗೊಂಡವರಿಗೆ ಪ್ರಮಾಣ ವಚನ ಬೋಧನೆ ಮಾಡಿದರು.

ಎಂ.ಬಿ.ಪಾಟೀಲ್, ಆರ್.ಬಿ.ತಿಮ್ಮಾಪುರ, ಸತೀಶ್ ಜಾರಕಿಹೊಳಿ, ಸಿ.ಎಸ್. ಶಿವಳ್ಳಿ, ಎಂಟಿಬಿ ನಾಗರಾಜ್, ರಹೀಂ ಖಾನ್, ಇ.ತುಕಾರಾಂ, ಪಿ.ಟಿ.ಪರಮೇಶ್ವರ ನಾಯ್ಕ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದರು.

ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕೋಪಯೋಗಿ ಸಚಿವ ಎಚ್​.ಡಿ. ರೇವಣ್ಣ, ಸಂಸದ ವೀರಪ್ಪ ಮೊಯ್ಲಿ ಸೇರಿದಂತೆ ಇತರರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments