Webdunia - Bharat's app for daily news and videos

Install App

8 ಸಾವಿರ ಎಕರೆ ಭಸ್ಮ; ತಪ್ಪಿತಸ್ಥರಿಗೆ ತಕ್ಕ ಶಾಸ್ತಿ ಮಾಡ್ತೇವೆ ಎಂದವರಾರು?

Webdunia
ಸೋಮವಾರ, 25 ಫೆಬ್ರವರಿ 2019 (16:54 IST)
ಬಂಡೀಪುರದಲ್ಲಿ ನಡೆದ ಕಾಡ್ಗಿಚ್ಚು ಅತ್ಯಂತ ಬೇಸರ ಉಂಟಾಗಿದೆ ಎಂದು ಡಿಸಿಎಂ ಹೇಳಿದ್ದಾರೆ.

ಸುಮಾರು 8 ಸಾವಿರ ಎಕರೆ ಪ್ರದೇಶದುದ್ದಕ್ಕೂ ಬೆಂಕಿ‌ಕೆನ್ನಾಲಿಗೆ ಆವರಿಸಿ, ಇಡೀ ಅರಣ್ಯ ಸುಟ್ಟು ಹೋಗಿದೆ. ಇದರ ಹಿಂದೆ ಯಾರದ್ದೇ ಕೈವಾಡ ಇದ್ದರೂ ಅವರ ವಿರುದ್ಧ ಕ್ರಮ‌ ತೆಗೆದುಕೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಅಲ್ಲಿನ‌ ಸಂಪೂರ್ಣ ಪರಿಸರ ಹಾಳಾಗಿದೆ. ಸಾಕಷ್ಟು ಪ್ರಾಣಿಗಳು ಜೀವ ಕಳೆದುಕೊಂಡಿದೆ. ಅರಣ್ಯ‌ ಇಲಾಖೆ ಈ ಭಾಗಕ್ಕೆ‌ನೀರು ಹಾಕುವ ಕೆಲಸ ಮಾಡುತ್ತಿದೆ ಎಂದರು. 

ಲೋಕಸಭೆ ಚುನಾವಣೆ ಸೀಟುಗೆ ಹಂಚಿಕೆ ವಿಚಾರವಾಗಿ ಇಂದು‌ ಜೆಡಿಎಸ್‌ನ ಇಬ್ಬರು ನಾಯಕರೊಂದಿಗೆ ನಾನು ಹಾಗೂ ದಿನೇಶ್ ಗುಂಡೂರಾವ್‌ ಸಭೆ ನಡೆಸಲಿದ್ದೇವೆ. ಸಭೆ ಬಳಿಕ ತೀರ್ಮಾನ ಮಾಡಲಾಗುವುದು ಎಂದರು. 

ಕ್ಯಾಬಿನೆಟ್‌ ಇದ್ದ ದಿನ ಒಬ್ಬ ಸಚಿವರು ತಿಂಡಿ ಅಥವಾ ಕಾಫಿಗೆ ಕರೆಯುವ ಪದ್ಧತಿ ಮಾಡಿಕೊಂಡಿದ್ದೇವೆ. ಕ್ಯಾಬಿನೆಟ್‌ಗೆ ಹೋಗುವ ಮುನ್ನ ಈ ಬಗ್ಗೆ ಚರ್ಚೆ ಮಾಡಲು ಈ ಪದ್ಧತಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೃಷ್ಣ ಭೈರೇಗೌಡ ಅವರು ತಿಂಡಿಗೆ ಆಹ್ವಾನಿಸಿದ್ದರು ಎಂದು ಹೇಳಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಕೇರಳದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ, ರೆಡ್‌ ಅಲರ್ಟ್ ಘೋಷಣೆ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಮುಂದಿನ ಸುದ್ದಿ
Show comments