Webdunia - Bharat's app for daily news and videos

Install App

ಹೈ,ಕರ್ನಾಟಕ ಭಾಗದ ಅಭಿವೃದ್ಧಿ ಕಾರ್ಯ ಬಹುತೇಕ ಪೂರ್ಣಗೊಂಡಿದೆ: ಡಾ.ಶರಣಪ್ರಕಾಶ ಪಾಟೀಲ್‌

Webdunia
ಸೋಮವಾರ, 8 ಆಗಸ್ಟ್ 2016 (09:42 IST)
ಹೈದ್ರಾಬಾದ್ ಕರ್ನಾಟಕ ಭಾಗದ ಅಭಿವೃದ್ಧಿ ಮಂಡಳಿಯ ಕಾಮಗಾರಿಗಳು ಕಳೆದ ಮೂರು ವರ್ಷಗಳ ಅವಧಿಯಲ್ಲಿ ಬಹುತೇಕ ಪೂರ್ಣಗೊಂಡಿದ್ದು, ಪ್ರಸಕ್ತ ಸಾಲಿನ ನವೆಂಬರ್ ತಿಂಗಳ ಒಳಗಾಗಿ ಎಲ್ಲ ಕಾಮಕಾರಿಗಳ ಸಂಪೂರ್ಣಗೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಎಚ್‌.ಕೆ.ಆರ್.ಡಿ.ಬಿ ಅಧ್ಯಕ್ಷ ಡಾ.ಶರಣಪ್ರಕಾಶ ಪಾಟೀಲ್‌ ತಿಳಿಸಿದ್ದಾರೆ.
 
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈದ್ರಾಬಾದ್ ಕರ್ನಾಟಕ ಭಾಗದ ಅಭಿವೃದ್ಧಿ ಮಂಡಳಿಗೆ ಕಳೆದ ಮೂರು ವರ್ಷಗಳಲ್ಲಿ ಬಿಡುಗಡೆಯಾದ 1080 ಕೋಟಿ ರೂಪಾಯಿ ಅನುದಾನ ಹಾಗೂ ಪ್ರಸಕ್ತ ಸಾಲಿನ ಮೊದಲ ಕಂತಿನಲ್ಲಿ ಬಿಡುಗಡೆಯಾದ 250 ಕೋಟಿ ರೂಪಾಯಿ ಅನುದಾನದಲ್ಲಿ ಇಲ್ಲಿಯವರೆಗೂ 800 ಕೋಟಿ ರೂಪಾಯಿ ಅನುದಾನವನ್ನು ಅಭಿವೃದ್ಧಿಗಾಗಿ ವೆಚ್ಚ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.
 
ಪ್ರಸಕ್ತ ಆರ್ಥಿಕ ವರ್ಷದಲ್ಲಿ ಬಿಡುಗಡೆಯಾದ ಅನುದಾನದ ಹಣದಲ್ಲಿ 500 ಕೋಟಿ ರೂಪಾಯಿ ಹಣವನ್ನು ಮಾರ್ಚ್ ಅಂತ್ಯದೊಳಗೆ ಅಭಿವೃದ್ಧಿ ಕಾರ್ಯಗಳಿಗೆ ವೆಚ್ಚ ಮಾಡಲು ಸೂಚಿಸಲಾಗಿದ್ದು, ಇದಕ್ಕಾಗಿ ಸಂಬಂಧ ಪಟ್ಟ ಎಲ್ಲ ಅಧಿಕಾರಿಗಳಿಗೆ ಅನುದಾನದ ಹಣವನ್ನು ನೀಡಲಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments