85ನೇ ಸಾಹಿತ್ಯ ಸಮ್ಮೇಳನ : ತಿಂಗಳ ಗೌರವಧನ ಕೊಟ್ಟ ಜಿಲ್ಲಾ ಪಂಚಾಯ್ತಿ ಸದಸ್ಯರು

Webdunia
ಸೋಮವಾರ, 20 ಜನವರಿ 2020 (20:37 IST)
ಫೆಬ್ರವರಿ 5, 6 ಹಾಗೂ 7 ರಂದು ಕಲಬುರಗಿಯಲ್ಲಿ ನಡೆಯಲಿರುವ 85ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಜಿಲ್ಲಾ ಪಂಚಾಯಿತಿ ಸದಸ್ಯರು ತಮ್ಮ ಗೌರವಧನ ನೀಡೋಕೆ ಮುಂದಾಗಿದ್ದಾರೆ.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತ ಮಾಲಾಜಿ, ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಸ್ಥಾಯಿ ಸಮಿತಿ ಅಧ್ಯಕ್ಷರು ಸೇರಿದಂತೆ ಎಲ್ಲಾ  ಜಿಲ್ಲಾ ಪಂಚಾಯಿತಿ ಸದಸ್ಯರು ತಮ್ಮ ಒಂದು ತಿಂಗಳ ಗೌರವಧನ ನೀಡುವುದಾಗಿ ಜಿಲ್ಲಾ ಪಂಚಾಯಿತಿ ನೂತನ ಸಭಾಂಗಣದಲ್ಲಿ ನಡೆದ 17ನೇ ಸಾಮಾನ್ಯ ಸಭೆಯಲ್ಲಿ ಘೋಷಣೆ ಮಾಡಿದ್ದಾರೆ.

ಜಿಲ್ಲಾ ಪಂಚಾಯಿತಿ ಅಧ್ಯಕ್ಷರ 35,000 ರೂ. ಉಪಾಧ್ಯಕ್ಷರ 15000 ರೂ.,  ಸ್ಥಾಯಿ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯರು ಸೇರಿ 45 ಜನರ ಸದಸ್ಯರ 2,25,000 ರೂ ಗಳಂತೆ ಒಟ್ಟು 2,75,000  ರೂ ಗಳನ್ನು ಸಾಹಿತ್ಯ ಸಮ್ಮೇಳನಕ್ಕೆ ನೀಡಲು ನಿರ್ಧರಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಸ ಗುಡಿಸುವ ನೆಪದಲ್ಲಿ ಕಾಂಗ್ರೆಸ್ ಹಣ ದೋಚುವ ಯತ್ನ: ವಿಜಯೇಂದ್ರ ಕಿಡಿ

Gold Price: ನಿನ್ನೆ ಕೊಂಚ ಇಳಿಕೆಯಾಗಿದ್ದ ಚಿನ್ನದ ದರದಲ್ಲಿ ಇಂದು ಎಷ್ಟು ಏರಿಕೆ

Big Breaking: ಆಲ್ ಫಲಾಹ್ ಗ್ರೂಪ್‌ನ ಅಧ್ಯಕ್ಷ 13ದಿನ ಇಡಿ ಕಸ್ಟಡಿಗೆ

ಸ್ಫೋಟಕ್ಕೂ ಮುನ್ನಾ ಮನೆಗೆ ಭೇಟಿ ಕೊಟ್ಟ ಬಾಂಬರ್‌ ಉಮರ್ ಮಾಡಿದ್ದೇನು ಗೊತ್ತಾ

Karnataka Weather, ಚಳಿಯ ಜತೆಗೆ ರಾಜ್ಯದ ಈ ಭಾಗದಲ್ಲಿ ಇಂದು, ನಾಳೆ ಮಳೆ

ಮುಂದಿನ ಸುದ್ದಿ
Show comments