ಇಂದಿನಿಂದ ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ: ಇಲ್ಲಿದೆ ವಿವರ

Krishnaveni K
ಶುಕ್ರವಾರ, 20 ಡಿಸೆಂಬರ್ 2024 (08:47 IST)
Photo Credit: X
ಮಂಡ್ಯ: 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇಂದಿನಂದ ಕಬ್ಬಿನ ನಾಡು ಮಂಡ್ಯದಲ್ಲಿ ನಡೆಯಲಿದೆ. ಇಂದು ಬೆಳಿಗ್ಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಉಳಿದ ವಿವರಗಳು ಇಲ್ಲಿವೆ.
 

ಇಂದು ಬೆಳಿಗ್ಗೆ 10.20 ಕ್ಕೆ ಮುಖ್ಯಮಮತ್ರಿ ಸಿದ್ದರಾಮಯ್ಯ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಲಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ ಮಂಡ್ಯದಲ್ಲಿ ಕನ್ನಡ ಹಬ್ಬವಾಗಿರಲಿದೆ. ಡಿಸೆಂಬರ್ 22 ಕ್ಕೆ ಸಮ್ಮೇಳನಕ್ಕೆ ತೆರೆ ಬೀಳುವುದು.

ಒಟ್ಟು ಮೂರು ವೇದಿಕೆಗಳಲ್ಲಿ 27 ವಿಚಾರಗೋಷ್ಠಿಗಳು ನಡೆಯಲಿದೆ. 150 ವಿದ್ವಾಂಸರು, ನಾಢಿಗೆ ಸಂಬಂಧಿಸಿದ ವಿವಿಧ ವಿಚಾರಗಳ, ಸಮಸ್ಯೆಗಳ ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಮಂಡ್ಯ ಜಿಲ್ಲೆಯ ಕೊಡುಗೆ ಬಗ್ಗೆಯೂ ಅವಲೋಕನ ನಡೆಯಲಿದೆ.

ಇನ್ನು, ಕನ್ನಡ ಸಾಹಿತ್ಯ ಸಮ್ಮೇಳನದ ನಿಮಿತ್ತ ಮಂಡ್ಯ ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಂಡ್ಯ ಜಿಲ್ಲೆಯ ನಿವಾಸಿಗಳಿಗೆ ಉಚಿತ ಬಸ್ ವ್ಯವಸ್ಥೆಯನ್ನೂ ಮಾಡಲಾಗಿದೆ. ಜೊತೆಗೆ ನಾಲಿಗೆ ರುಚಿ ಹೆಚ್ಚಿಸುವ ಊಟ, ತಿಂಡಿ, ಮನತಣಿಸುವ ಸಾಂಸ್ಕೃತಿ ಕಾರ್ಯಕ್ರಮಗಳು, ಪುಸ್ತಕ ಮೇಳ ಸೇರಿದಂತೆ ಕನ್ನಡದ ಹಬ್ಬ ಕಳೆಗಟ್ಟಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments