Webdunia - Bharat's app for daily news and videos

Install App

ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ದಾರುಣ ಸಾವು

Webdunia
ಶುಕ್ರವಾರ, 22 ಮಾರ್ಚ್ 2019 (11:41 IST)
ಕ್ರೂಸರ್ ಹಾಗೂ ಕ್ಯಾಂಟರ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂಬತ್ತು ಜನ ಮೃತಪಟ್ಟು ಆರು ಮಂದಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಚಿಕ್ಕಸಂಗಾವಿ ಸಮೀಪ ಇಂದು ಬೆಳಗ್ಗೆ ಈ ದುರ್ಘಟನೆ ನಡೆದಿದೆ.

ಮೃತಪಟ್ಟವರನ್ನು ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸಾಗರ (25), ಚಾಂದಬಾಷಾ(24), ಅಜಿಮ್ (26), ಅಂಬರೀಶ್ (32), ಶ್ರೀನಾಥ್ (30), ಯೂನುಸ್ (27) ಹಾಗೂ ಮಾಂಗಸಾಬ್ ಎಂದು ಗುರುತಿಸಲಾಗಿದೆ. ಗೋವಾ ಪ್ರವಾಸ ಮುಗಿಸಿ ವಾಪಸ್ ಬರುವಾಗ ರಾಷ್ಟ್ರೀಯ ಹೆದ್ದಾರಿ 218ರಲ್ಲಿನ ಚಿಕ್ಕ ಸಂಗಾವಿ ಬಳಿ ದುರ್ಘಟನೆ ಸಂಭವಿಸಿದೆ.

ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕ್ಕಮ್ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಗಾಯಾಳುಗಳನ್ನು ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳ ಮೇಘಸ್ಫೋಟದಲ್ಲಿ ಇಶಾ ಫೌಂಡೇಶನ್‌ನ 77 ಕೈಲಾಸ ಯಾತ್ರಿಕರು ಕಣ್ಮರೆ: ಜಗ್ಗಿ ವಾಸುದೇವ್ ಕಳವಳ

ಅಪಘಾತವನ್ನು ತಪ್ಪಿಸಲು ಹೋಗಿ ಪಲ್ಟಿಯಾದ ಬಸ್‌, ಮುಂದೆ ಇದ್ದ ಸವಾರ ಪಾರಾಗಿದ್ದೆ ಪವಾಡ, Video

ಸರ್ಕಾರಿ ಉದ್ಯೋಗ ಪಡೆಯಲು ಸೂಕ್ತ ರೆಸ್ಯೂಮ್ ಸಿದ್ಧಪಡಿಸುವುದು ಹೇಗೆ? ಸರಳ ಮಾರ್ಗದರ್ಶಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ದುಡ್ಡಿಲ್ಲ ಎಂದು ಪ್ರೀತಿಯ ಬೈಕ್ ಮಾರಿದ ಯುವಕ ನಂತರ ಮಾಡಿದ್ದೇನು ನೋಡಿ.. ನಿಜಕ್ಕೂ ಭಾವುಕರಾಗ್ತೀರಿ Video

ಮುಂದಿನ ಸುದ್ದಿ
Show comments