Webdunia - Bharat's app for daily news and videos

Install App

ಯುವತಿಯ ಮೈಮಾಟಕ್ಕೆ ಸೋತು 90 ಸಾವಿರ ಪಂಗನಾಮ!

Webdunia
ಮಂಗಳವಾರ, 19 ಏಪ್ರಿಲ್ 2022 (08:31 IST)
ಶಿರಸಿ : ಯುವತಿಯೊಬ್ಬಳು ಫೆಸ್ಬುಕ್ನಲ್ಲಿ ಪರಿಚವಾದ ಯುವಕನೋರ್ವನಿಗೆ ವಿಡಿಯೋ ಕಾಲ್ನಲ್ಲಿ ಬಳಕುವ ತನ್ನ ಮೈಮಾಟವನ್ನ ತೋರಿಸಿ ಆತನಿಂದ 90 ಸಾವಿರ ರೂಪಾಯಿ  ಲಪಟಾಯಿಸಿದ್ದಾಳೆ.

ಹೌದು..ಈ ಘಟನೆ ಶಿರಸಿ ತಾಲೂಕಿನ ಗ್ರಾಮೀಣ ಭಾಗದಲ್ಲಿ ನಡದಿದ್ದು, ನಗರದ ಟಿ.ಎಸ್. ಎಸ್.ಗೆ ಅಡಿಕೆ ವ್ಯಾಪಾರ ಮಾಡಿದ ಹಣವನ್ನೆಲ್ಲ ಕಳೆದುಕೊಂಡಿದ್ದಾನೆ.

ಬೆಂಗಳೂರಿನ ಯುವತಿಯೋರ್ವಳು ಫೇಸ್ಬುಕ್ನಲ್ಲಿ ಶಿರಸಿಯ ಯುವಕನಿಗೆ ಪರಿಚಯವಾಗಿದ್ದಾಳೆ, ನಂತರ ದಿನನಿತ್ಯ ಇಬ್ಬರು ಚಾಟಿಂಗ್ ಮಾಡಿದ್ದಾರೆ. ಈ ಯುವಕನಿಗೆ 35 ವರ್ಷ ವಯಸ್ಸಾಗಿದ್ದು, ಈವರೆಗೂ ಮದುವೆಯಾಗಿಲ್ಲ.

ಈ ಹಿನ್ನೆಲೆ ಫೇಸ್ಬುಕ್ನಲ್ಲಿ ಚೆಂದವಾಗಿ ಮಾತನಾಡುತ್ತಿದ್ದ ಯುವತಿಯ ಜೊತೆ ಸಲಿಗೆಯಿಂದಲೇ ಮಾತನಾಡುತ್ತಿದ್ದ. ಆಗಾಗ ಇಬ್ಬರ ಫೋಟೋಗಳು ಶೇರ್ ಆಗುತ್ತಾ ಇದ್ದವು.

ಕಳೆದ ಗುರುವಾರ ಇಬ್ಬರು ಸೇರಿ ವಿಡಿಯೋ ಕಾಲ್ ಮಾಡಿ ಅಶ್ಲೀಲ ರೀತಿಯಲ್ಲಿ ವ್ಯವಹರಿಸಿದ್ದಾರೆ. ಆದರೇ ಆ ಹುಡುಇ ಆತನ ವಿಡಿಯೋ ಕಾಲ್ ರೆಕಾರ್ಡ್ ಮಾಡಿಕೊಂಡಿದ್ದು, ಮಾರನೇ ದಿನ  ಹುಡುಗಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾಳೆ.

ನನಗೆ ತುರ್ತಾಗಿ 10 ಸಾವಿರ ಬೇಕು ಎಂದು ಕೇಳಿದಕ್ಕೆ ಯುವಕ ಅಡಿಕೆ ಮಾರಿದ್ದ ಹಣದಲ್ಲಿ ಯುವತಿಗೆ ಗೂಗಲ್ ಪೇ ಮೂಲಕ ಹಣ ರವಾನಿಸಿದ್ದಾನೆ. ಇದನ್ನೇ ರೂಢಿ ಮಾಡಿಕೊಂಡ ಯುವತಿ ಪದೇ ಪದೇ ಯುವಕನ ಬಳಿ ಹಣಕ್ಕೆ ಬೇಡಿಕೆ ಇಡುತ್ತಾ ಬಂದಿದ್ದಾಳೆ. ಇದಕ್ಕೆ ಬೇಸತ್ತ ಯುವಕ ನಂನಿಂದ ಇನ್ನೂ ಹಣ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾನೆ.

ಯುವಕ ಯುವತಿಯ ಜೊತೆ ಅಶ್ಲೀಲ ರೀತಿಯಲ್ಲಿ ವರ್ತಿಸಿದ್ದ ವಿಡಿಯೋ ರೆಕಾರ್ಡ್ರನ್ನು ಯುವಕನಿಗೆ ಕಳಿಸಿ ನೀನು ಹಣ ನೀಡದಿದ್ದರೇ ಇದನ್ನ ವೈರಲ್ ಮಾಡುತ್ತೇನೆ ಎಂದು ಧಮಕಿ ಹಾಕಿದ್ಉ , ಬೆಂಗಳೂರಿನಲ್ಲಿ ಪೊಲೀಸರಿಗೆ ದೂರು ನೀಡುತ್ತೇನೆ ಎಂದು ಹೆದರಿಸಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments