Webdunia - Bharat's app for daily news and videos

Install App

1.14 ಲಕ್ಷ ಫಲಾನುಭವಿಗಳಿಗೆ 900 ಕೋಟಿ ರೂ. ಹಣ ಬಿಡುಗಡೆ. ಸಿಎಂ ಬೊಮ್ಮಾಯಿ

Webdunia
ಶನಿವಾರ, 11 ಮಾರ್ಚ್ 2023 (18:26 IST)
ಸಿಎಂ  ಬೊಮ್ಮಾಯಿ ಅವರು ಹಿಂದುಳಿದ ವರ್ಗಗಳ ವಿವಿಧ ನಿಗಮಗಳ ವತಿಯಿಂದ 1.14 ಲಕ್ಷ   ಫಲಾನುಭವಿಗಳಿಗೆ  900  ಕೋಟಿ ರೂ.ಗಳನ್ನು  ಇಂದು ಬಿಡುಗಡೆ ಮಾಡಿದರು. ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಮೇಲೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿವಿಧ ಕಟ್ಟಡ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ  ವಿವಿಧ ಅಭಿವೃದ್ಧಿ ನಿಗಮದ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದ ಅವರು, ಯಾರಿಗೋಸ್ಕರ ಈ ಶಕ್ತಿ ಸೌಧ ಕಟ್ಟಿದ್ದಾರೆ ಅವರು ಸರ್ಕಾರದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಅದರ ಲಾಭವನ್ನು ಪಡೆಯುವುದು  ವ್ಯವಸ್ಥೆ ನಿಜವಾದ ಪ್ರಜಾಪ್ರಭುತ್ವದ ವ್ಯವಸ್ಥೆಯಾಗಿದೆ…ಸರ್ಕಾರ ಜನರಿಂದ ಸ್ಥಾಪಿತವಾಗಿದ್ದು, ಇದರ ಅರಿವಿನಿಂದ ಈ ಸೌಧದಲ್ಲಿ ಕೆಲಸ ಮಾಡಬೇಕು.  ನ್ಯಾಯ ಕೊಡುವ ಭ್ರಮೆ ಹುಟ್ಟಿಸುವುದರಿಂದ ಬದುಕು ಬಂಗಾರವಾಗೋಲ್ಲ. ಹುಸಿ  ಭರವಸೆಯನ್ನ ಕೊಟ್ಟು  ನ್ಯಾಯವನ್ನು ನೀಡಲಾಗದು. ವಸ್ತುನಿಷ್ಠವಾಗಿ ಬದುಕಿನಲ್ಲಿ ಸ್ವಾಭಿಮಾನ ಬದುಕನ್ನ ಬದಕಲು ಸಾಧ್ಯವೆಂದು ಮನಗಂಡು ಸರ್ಕಾರ   ಕಾರ್ಯಕ್ರಮ ರೂಪಿಸಿದಾಗ ಮಾತ್ರ ಬದಲಾವಣೆ  ಸಾಧ್ಯ ಹಿಂದುಳಿದವರ  ಬದುಕು ಹಸನಾದಾಗ ಪ್ರಜಾಪ್ರಭುತ್ವದ ಗೆಲುವು ಆಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments