Webdunia - Bharat's app for daily news and videos

Install App

17 ವರ್ಷಗಳಲ್ಲಿ 9 ಕೊಳವೆ ಬಾವಿ ದುರಂತ.. ಸುಪ್ರೀಂಕೋರ್ಟ್ ಮಾರ್ಗಸೂಚಿಗೂ ಬೆಲೆ ಇಲ್ಲ

Webdunia
ಭಾನುವಾರ, 23 ಏಪ್ರಿಲ್ 2017 (11:41 IST)
ರಾಜ್ಯದಲ್ಲಿ ಕೊಳವೆಬಾವಿ ದುರಂತಗಳು ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಕಳೆದ 17 ವರ್ಷಗಳಲ್ಲಿ 9  ಕೊಳವೆ ಬಾವಿ ದುರಂತಗಳು ನಡೆದಿವೆ. ಆದರೂ, ಜಮೀನು ಮಾಲೀಕರು ಮಾತ್ರ ಎಚ್ಚರಿಕೆ ವಹಿಸುತ್ತಿಲ್ಲ. ಬೋರ್ ವೆಲ್ ಕೊರೆದ ಬಳಿಕ ವಿಫಲವಾದ ಕೊಳವೆ ಬಾವಿಗಳನ್ನ ಮುಚ್ಚದಿರುವುದರಿಂದ ಇಂತಹ ಘಟನೆಗಳು ಮರುಕಳಿಸುತ್ತಿವೆ.

ಬೋರ್ ವೆಲ್ ತೆಗೆದ ಬಳಿಕ ಅವುಗಳನ್ನ ಮುಚ್ಚುವ ಬಗ್ಗೆ 2010ರಲ್ಲೇ ಸುಪ್ರೀಂಕೋರ್ಟ್ ಮಾರ್ಗಸೂಚಿಗಳನ್ನ ನೀಡಿದೆ. 2014ರಲ್ಲಿ ಬಾಗಲಕೋಟೆಯಲ್ಲಿ ತಿಮ್ಮಣ್ಣ ಎಂಬ ಬಾಲಕ ಕೊಳವೆಬಾವಿಗೆ ಬಿದ್ದು ಸಾವನ್ನಪ್ಪಿದ ಬಳಿಕ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡಿದ್ದ ಹೈಕೋರ್ಟ್, ಇಂತಹ ಪ್ರಕರಣಗಳಲ್ಲಿ ಜಿಲ್ಳಾಧಿಕಾರಿಯನ್ನೇ ಹೊಣೆಗಾರರನ್ನಾಗಿ ಮಾಡಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ದಂಡ ವಸೂಲಿ ಮಾಡುವಂತೆ ಆದೇಶಿಸಿತ್ತು. ಸುಪ್ರೀಂಕೋರ್ಟ್ ಮಾರ್ಗ ಸೂಚಿ ಜಾರಿಮಾಡದ ಕುರಿತಂತೆಯೂ ತರಾಟೆಗೆ ತೆಗೆದುಕೊಂಡಿತ್ತು.

ಬಳಿಕ ಸರ್ಕಾರ ರಾಜ್ಯಾದ್ಯಂತ ಕೊಳವೆ ಬಾವಿ ಮುಚ್ಚಲು ಆದೇಶಿಸಿತ್ತು. ನುರಾರು ಕೊಳವೆಬಾವಿಗಳನ್ನ ಮುಚ್ಚುವ ಕಾರ್ಯವೂ ನಡೆದಿತ್ತು. ಆದರೆ, ಇದಾದ ಬಳಿಕ ಮತ್ತೆ ನಿಲರ್ಕ್ಷ್ಯ ತೋರಿರುವುದು ಬೆಳಗಾವಿಯ ಅಥಣಿಯ ಝಂಜರವಾಡದಲ್ಲಿ  ಸ್ಪಷ್ಟವಾಗಿದೆ. ಶಂಕರ ಹಿಪ್ಪರಗಿ ಎಂಬುವವರ ಕೊಳವೆಬಾವಿಗೆ 6 ವರ್ಷದ ಬಾಲಕಿ ಕಾವೇರಿ ಬಿದ್ದಿರುವುದು ಇದಕ್ಕೆ ಸಾಕ್ಷಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments