Select Your Language

Notifications

webdunia
webdunia
webdunia
webdunia

ಇನ್ನೆರಡು ದಿನದಲ್ಲಿ ಶಿವಸೇನೆ ಬಂಡಾಯ ಶಾಸಕರಿಂದ ಸರಕಾರ ರಚನೆಗೆ ಹಕ್ಕು ಮಂದನೆ?

ಇನ್ನೆರಡು ದಿನದಲ್ಲಿ ಶಿವಸೇನೆ ಬಂಡಾಯ ಶಾಸಕರಿಂದ ಸರಕಾರ ರಚನೆಗೆ ಹಕ್ಕು ಮಂದನೆ?
bengaluru , ಭಾನುವಾರ, 26 ಜೂನ್ 2022 (18:12 IST)
ಮಹಾ ವಿಕಾಸ್ ಅಘಾಡಿ ಸರ್ಕಾರದ ವಿರುದ್ದ ಬಂಡಾಯವೆದ್ದು ದೂರದ ಗುವಾಹಟಿಯಲ್ಲಿ ತಂಗಿರುವ ರೆಬೆಲ್ ಶಾಸಕರು ಇನ್ನೆರಡು ದಿನಗಳಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ ಎಂದು ತಿಳಿದು ಬಂದಿದೆ. 
 
ಭಾನುವಾರ ಸಭೆ ಸೇರಿದ ರೆಬೆಲ್ ಶಾಸಕರು ಇನ್ನೆರಡು ದಿನಗಳಲ್ಲಿ ಮುಂಬೈಗೆ ತಲುಪಿ ನಂತರ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸುವುದರ ಬಗ್ಗೆ ಸುಧೀರ್ಘವಾಗಿ ಚರ್ಚೆ ನಡೆಸಲಿದ್ದಾರೆ ಎಂದು ವರದುಯಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ತ್ರಿಪುರ ಉಪಚುನಾವಣೆ ವೇಳೆ ಕಾಂಗ್ರೆಸ್‌ ಅಧ್ಯಕ್ಷರ ಮೇಲೆ ಹಲ್ಲೆ