Webdunia - Bharat's app for daily news and videos

Install App

ಹಳ್ಳಕ್ಕೆ ಬಿದ್ದು 12 ವರ್ಷದ ಬಾಲಕಿ ಸಾವು

Webdunia
ಬುಧವಾರ, 10 ಆಗಸ್ಟ್ 2022 (21:00 IST)
ಹಳ್ಳಕ್ಕೆ ಬಿದ್ದು 12 ವರ್ಷದ ಸಂಧ್ಯಾಶ್ರೀ ಎಂಬ ಬಾಲಕಿ ಮೃತಪಟ್ಟ ಘಟನೆ ಮಂಡ್ಯ ತಾಲೂಕಿನ ತಿರುಮಲಾಪುರ ಗ್ರಾಮದಲ್ಲಿ ನಡೆದಿದೆ. ನಿನ್ನೆ ಮೊಹರಂ ಇದ್ದ ಕಾರಣ  ಶಾಲೆಗೆ ರಜೆ ನೀಡಲಾಗಿತ್ತು. ಮಳೆಯ ಕಾರಣ ಹೆಚ್ಚಿನ ನೀರು ಹಳ್ಳದಲ್ಲಿ ತುಂಬಿ ಹರಿಯುತ್ತಿತ್ತು. ಹಳ್ಳ ತುಂಬಿದ್ದನ್ನು ವೀಕ್ಷಿಸಲು ತೆರಳಿದ್ದ ಬಾಲಕಿ ಆಕಸ್ಮಿಕವಾಗಿ ಕಾಲು ಜಾರಿ ಹಳ್ಳಕ್ಕೆ ಬಿದ್ದು ಸಾವನ್ನಪ್ಪಿದ್ದಾಳೆ. ಈ ಸಂಬಂಧ ಬಸರಾಳು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments